ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

Published : Dec 20, 2024, 11:27 AM ISTUpdated : Dec 20, 2024, 11:29 AM IST

ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ಬೆಳಗಾವಿ(ಡಿ.20):  ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಬಿಜೆಪಿ ಸದಸ್ಯೆ ಸಿ.ಟಿ. ರವಿ ಮಧ್ಯೆ ವಾಗ್ಯುದ್ಧವೇ ನಡೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಪ್ರಾಸ್ಟಿಟುಟ್‌ ಅಂತ ಕರೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸದಸ್ಯೆ ಸಿ.ಟಿ. ರವಿ ಅವರನ್ನ ಖಾನಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!
 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more