ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

ಬೆಳಗಾವಿಯಿಂದ ಹೋಗಿದ್ದೆಲ್ಲಿ, ಎಲ್ಲಿದ್ದಾರೆ ಸಿಟಿ ರವಿ: ಬಿಜೆಪಿ ನಾಯಕನಿಗೆ ಜೀವ ಭಯ?

Published : Dec 20, 2024, 11:27 AM ISTUpdated : Dec 20, 2024, 11:29 AM IST

ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ಬೆಳಗಾವಿ(ಡಿ.20):  ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಬಿಜೆಪಿ ಸದಸ್ಯೆ ಸಿ.ಟಿ. ರವಿ ಮಧ್ಯೆ ವಾಗ್ಯುದ್ಧವೇ ನಡೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಪ್ರಾಸ್ಟಿಟುಟ್‌ ಅಂತ ಕರೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸದಸ್ಯೆ ಸಿ.ಟಿ. ರವಿ ಅವರನ್ನ ಖಾನಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಖಾನಾಪುರ ಠಾಣೆಯಿಂದ ರಾತ್ರೋ ರಾತ್ರಿ ರಾಮದುರ್ಗ ಠಾಣೆಗೆ ಶಿಫ್ಟ್‌ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ರಾಮದುರ್ಗ ಠಾಣೆಗೆ ಸಿ.ಟಿ. ರವಿ ಶಿಫ್ಟ್‌ ಮಾಡಲಾಗಿತ್ತು. ಅದಾದ ಮೇಲೆ ರಾಮದುರ್ಗ ಠಾಣೆಯಿಂದಲೂ ಸಿ.ಟಿ. ರವಿ ಅವರನ್ನ ಬೇರೆಡೆಯೆ ಕರೆದೊಯ್ದಿದ್ದರು. ಇಡೀ ರಾತ್ರಿ ಸಿ.ಟಿ. ಅವರನ್ನ ಪೊಲೀಸರು ಠಾಣೆಯಿಂದ ಠಾಣೆಗೆ ಸುತ್ತಿಸಿದ್ದಾರೆ. 

ರಣಾಂಗಣವಾದ ವಿಧಾನಪರಿಷತ್: ಪಾರ್ಲಿಮೆಂಟ್‌ನಲ್ಲೂ ಕಾಂಗ್ರೆಸ್‌-ಬಿಜೆಪಿ ಹೈಡ್ರಾಮಾ!
 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more