ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

Published : May 11, 2023, 03:25 PM IST

ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಎರಿಯೇ ಸಿದ್ಧ ಅಂತ ಹೊರಟಿರುವ ಕಾಂಗ್ರೆಸ್‌ಗೆ ಮತಗಟ್ಟೆ ಸಮೀಕ್ಷೆಗಳಲ್ಲಿ ಶುಭ ಸುದ್ದಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತದಾನ ಅಂತ್ಯವಾಗ್ತಿದ್ದಂತೆ ಒಟ್ಟು 11 ಮತಗಟ್ಟೆ ಸಮೀಕ್ಷೆಗಳನ್ನು ನಡೆಸಲಾಗಿದೆ. 

ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಎರಿಯೇ ಸಿದ್ಧ ಅಂತ ಹೊರಟಿರುವ ಕಾಂಗ್ರೆಸ್‌ಗೆ ಮತಗಟ್ಟೆ ಸಮೀಕ್ಷೆಗಳಲ್ಲಿ ಶುಭ ಸುದ್ದಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತದಾನ ಅಂತ್ಯವಾಗ್ತಿದ್ದಂತೆ ಒಟ್ಟು 11 ಮತಗಟ್ಟೆ ಸಮೀಕ್ಷೆಗಳನ್ನು ನಡೆಸಲಾಗಿದೆ. ಈ 11 ಎಕ್ಸಿಟ್ ಪೋಲ್‌ಗಳ ಪೈಕಿ 8  ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಕ್ಕಿದೆ. 3 ಮತಗಟ್ಟೆ ಸಮೀಕ್ಷೆಗಳು ಆಡಳಿತ ಪಕ್ಷ ಬಿಜೆಪಿಗೆ ಮುನ್ನಡೆ  ಅಂತ ಹೇಳುತ್ತಿವೆ. ಸಮೀಕ್ಷಾ ಸಂಸ್ಥೆಗಳಲ್ಲಿ ಪ್ರಮುಖವಾಗಿರೋ ಚಾಣಕ್ಯ ಸಂಸ್ಥೆ ಕರ್ನಾಟಕ ವಿಧಾನಸಭಾ ಚುನಾವಣೆಯ ತನ್ನ ಮತಗಟ್ಟೆ ಸಮೀಕ್ಷೆಯನ್ನು ಪ್ರಕಟಿಸಿದೆ. ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ 120 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಆಡಳಿತಾರೂಢ ಬಿಜೆಪಿ 92 ಸ್ಥಾನಗಳನ್ನು ಪಡೆಯಲಿದ್ದರೆ, ಜೆಡಿಎಸ್ ಕೇವಲ 12 ಸ್ಥಾನಗಳಿಗಷ್ಟೇ ತೃಪ್ತಿ ಪಡಲಿದೆ ಅಂತ ಚಾಣಕ್ಯ ಸಂಸ್ಥೆಯ ಮತಗಟ್ಟೆ ಸಮೀಕ್ಷೆ ಹೇಳುತ್ತಿದೆ.
ಇದೇ ವೇಳೆ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಕೂಡ ಬಹಿರಂಗಗೊಂಡಿದ್ದು, ಕಾಂಗ್ರೆಸ್ 120ರಿಂದ 140 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಅಂತ ಈ ಸಮೀಕ್ಷೆ ಹೇಳುತ್ತಿದೆ. ಬಿಜೆಪಿ 62 ರಿಂದ 80 ಸ್ಥಾನಗಳಿಗೆ ಕುಸಿಯಲಿದ್ಯಂತೆ. ಜೆಡಿಎಸ್ 20ರಿಂದ 25 ಸ್ಥಾನಗಳನ್ನು ಗೆದ್ದರೆ, ಪಕ್ಷೇತರರು 3 ಸ್ಥಾನಗಳನ್ನು ಗೆಲ್ಲಬಹುದು ಅಂತ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?