ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

Published : May 11, 2023, 03:25 PM IST

ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಎರಿಯೇ ಸಿದ್ಧ ಅಂತ ಹೊರಟಿರುವ ಕಾಂಗ್ರೆಸ್‌ಗೆ ಮತಗಟ್ಟೆ ಸಮೀಕ್ಷೆಗಳಲ್ಲಿ ಶುಭ ಸುದ್ದಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತದಾನ ಅಂತ್ಯವಾಗ್ತಿದ್ದಂತೆ ಒಟ್ಟು 11 ಮತಗಟ್ಟೆ ಸಮೀಕ್ಷೆಗಳನ್ನು ನಡೆಸಲಾಗಿದೆ. 

ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಎರಿಯೇ ಸಿದ್ಧ ಅಂತ ಹೊರಟಿರುವ ಕಾಂಗ್ರೆಸ್‌ಗೆ ಮತಗಟ್ಟೆ ಸಮೀಕ್ಷೆಗಳಲ್ಲಿ ಶುಭ ಸುದ್ದಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತದಾನ ಅಂತ್ಯವಾಗ್ತಿದ್ದಂತೆ ಒಟ್ಟು 11 ಮತಗಟ್ಟೆ ಸಮೀಕ್ಷೆಗಳನ್ನು ನಡೆಸಲಾಗಿದೆ. ಈ 11 ಎಕ್ಸಿಟ್ ಪೋಲ್‌ಗಳ ಪೈಕಿ 8  ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಕ್ಕಿದೆ. 3 ಮತಗಟ್ಟೆ ಸಮೀಕ್ಷೆಗಳು ಆಡಳಿತ ಪಕ್ಷ ಬಿಜೆಪಿಗೆ ಮುನ್ನಡೆ  ಅಂತ ಹೇಳುತ್ತಿವೆ. ಸಮೀಕ್ಷಾ ಸಂಸ್ಥೆಗಳಲ್ಲಿ ಪ್ರಮುಖವಾಗಿರೋ ಚಾಣಕ್ಯ ಸಂಸ್ಥೆ ಕರ್ನಾಟಕ ವಿಧಾನಸಭಾ ಚುನಾವಣೆಯ ತನ್ನ ಮತಗಟ್ಟೆ ಸಮೀಕ್ಷೆಯನ್ನು ಪ್ರಕಟಿಸಿದೆ. ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ 120 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಆಡಳಿತಾರೂಢ ಬಿಜೆಪಿ 92 ಸ್ಥಾನಗಳನ್ನು ಪಡೆಯಲಿದ್ದರೆ, ಜೆಡಿಎಸ್ ಕೇವಲ 12 ಸ್ಥಾನಗಳಿಗಷ್ಟೇ ತೃಪ್ತಿ ಪಡಲಿದೆ ಅಂತ ಚಾಣಕ್ಯ ಸಂಸ್ಥೆಯ ಮತಗಟ್ಟೆ ಸಮೀಕ್ಷೆ ಹೇಳುತ್ತಿದೆ.
ಇದೇ ವೇಳೆ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಕೂಡ ಬಹಿರಂಗಗೊಂಡಿದ್ದು, ಕಾಂಗ್ರೆಸ್ 120ರಿಂದ 140 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಅಂತ ಈ ಸಮೀಕ್ಷೆ ಹೇಳುತ್ತಿದೆ. ಬಿಜೆಪಿ 62 ರಿಂದ 80 ಸ್ಥಾನಗಳಿಗೆ ಕುಸಿಯಲಿದ್ಯಂತೆ. ಜೆಡಿಎಸ್ 20ರಿಂದ 25 ಸ್ಥಾನಗಳನ್ನು ಗೆದ್ದರೆ, ಪಕ್ಷೇತರರು 3 ಸ್ಥಾನಗಳನ್ನು ಗೆಲ್ಲಬಹುದು ಅಂತ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್