ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

ಕರ್ನಾಟಕದಲ್ಲಿ ಈ ಬಾರಿ ಬಹುಮತ ಯಾರಿಗೆ.. 113ರ ಮ್ಯಾಜಿಕ್ ನಂಬರ್ ತಲುಪೋ ಪಕ್ಷ ಯಾವುದು..?

Published : May 11, 2023, 03:25 PM IST

ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಎರಿಯೇ ಸಿದ್ಧ ಅಂತ ಹೊರಟಿರುವ ಕಾಂಗ್ರೆಸ್‌ಗೆ ಮತಗಟ್ಟೆ ಸಮೀಕ್ಷೆಗಳಲ್ಲಿ ಶುಭ ಸುದ್ದಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತದಾನ ಅಂತ್ಯವಾಗ್ತಿದ್ದಂತೆ ಒಟ್ಟು 11 ಮತಗಟ್ಟೆ ಸಮೀಕ್ಷೆಗಳನ್ನು ನಡೆಸಲಾಗಿದೆ. 

ಕರ್ನಾಟಕ ಕುರುಕ್ಷೇತ್ರ ಗೆದ್ದು ರಾಜ್ಯ ಗದ್ದುಗೆ ಎರಿಯೇ ಸಿದ್ಧ ಅಂತ ಹೊರಟಿರುವ ಕಾಂಗ್ರೆಸ್‌ಗೆ ಮತಗಟ್ಟೆ ಸಮೀಕ್ಷೆಗಳಲ್ಲಿ ಶುಭ ಸುದ್ದಿ ಸಿಕ್ಕಿದೆ. ವಿಧಾನಸಭಾ ಚುನಾವಣೆಯ ಮತದಾನ ಅಂತ್ಯವಾಗ್ತಿದ್ದಂತೆ ಒಟ್ಟು 11 ಮತಗಟ್ಟೆ ಸಮೀಕ್ಷೆಗಳನ್ನು ನಡೆಸಲಾಗಿದೆ. ಈ 11 ಎಕ್ಸಿಟ್ ಪೋಲ್‌ಗಳ ಪೈಕಿ 8  ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಕ್ಕಿದೆ. 3 ಮತಗಟ್ಟೆ ಸಮೀಕ್ಷೆಗಳು ಆಡಳಿತ ಪಕ್ಷ ಬಿಜೆಪಿಗೆ ಮುನ್ನಡೆ  ಅಂತ ಹೇಳುತ್ತಿವೆ. ಸಮೀಕ್ಷಾ ಸಂಸ್ಥೆಗಳಲ್ಲಿ ಪ್ರಮುಖವಾಗಿರೋ ಚಾಣಕ್ಯ ಸಂಸ್ಥೆ ಕರ್ನಾಟಕ ವಿಧಾನಸಭಾ ಚುನಾವಣೆಯ ತನ್ನ ಮತಗಟ್ಟೆ ಸಮೀಕ್ಷೆಯನ್ನು ಪ್ರಕಟಿಸಿದೆ. ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ 120 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಆಡಳಿತಾರೂಢ ಬಿಜೆಪಿ 92 ಸ್ಥಾನಗಳನ್ನು ಪಡೆಯಲಿದ್ದರೆ, ಜೆಡಿಎಸ್ ಕೇವಲ 12 ಸ್ಥಾನಗಳಿಗಷ್ಟೇ ತೃಪ್ತಿ ಪಡಲಿದೆ ಅಂತ ಚಾಣಕ್ಯ ಸಂಸ್ಥೆಯ ಮತಗಟ್ಟೆ ಸಮೀಕ್ಷೆ ಹೇಳುತ್ತಿದೆ.
ಇದೇ ವೇಳೆ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಕೂಡ ಬಹಿರಂಗಗೊಂಡಿದ್ದು, ಕಾಂಗ್ರೆಸ್ 120ರಿಂದ 140 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಅಂತ ಈ ಸಮೀಕ್ಷೆ ಹೇಳುತ್ತಿದೆ. ಬಿಜೆಪಿ 62 ರಿಂದ 80 ಸ್ಥಾನಗಳಿಗೆ ಕುಸಿಯಲಿದ್ಯಂತೆ. ಜೆಡಿಎಸ್ 20ರಿಂದ 25 ಸ್ಥಾನಗಳನ್ನು ಗೆದ್ದರೆ, ಪಕ್ಷೇತರರು 3 ಸ್ಥಾನಗಳನ್ನು ಗೆಲ್ಲಬಹುದು ಅಂತ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!