ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

Published : Jan 01, 2023, 04:21 PM ISTUpdated : Jan 01, 2023, 04:40 PM IST

ಕರ್ನಾಟಕದ ಮಟ್ಟಿಗೆ ಈ ವರ್ಷ ತುಂಬಾ ವಿಶೇಷವಾಗಿದ್ದು, ಕಾರಣ ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ.ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣೆ ಈ ವರ್ಷದ ಕೇಂದ್ರ ಬಿಂದು. 
 

2023ರಲ್ಲಿ ನಮ್ಮ ರಾಜಕೀಯ ನಾಯಕರ ಭವಿಷ್ಯ ಹೇಗಿದೆ? ಯಾರಿಗೆ ಈ ಬಾರಿ ರಾಜ್ಯ ಲಕ್ಷ್ಮಿ ಒಲಿಯಲಿದ್ದಾಳೆ? ಹಾಗೂ ರಾಜ್ಯದ ಗದ್ದುಗೆ ಯಾರ ಕೈ ಸೇರಲಿದೆ ಎಂದು ನೋಡುವುದಾದರೆ ನಮ್ಮ ಮುಂದಿರುವ ಮಹಾ ಮಾಪನವೇ ಜೋತಿಷ್ಯ 2023. ಹಲವು ಕುತೂಹಲಗಳಿಗೆ ಕಾರಣವಾಗುವ ಈ ವರ್ಷ ಮುಖ್ಯವಾಗಿ ನಮ್ಮ ಕರ್ನಾಟಕದ ಮಟ್ಟಿಗೆ ಇದು ರಾಜ್ಯಾಡಳಿತದ ಪರ್ವಕಾಲ ಸೂಚಿಸುವ ವರ್ಷ‌. ಈ ವರ್ಷ ನಮ್ಮ ರಾಜ್ಯವನ್ನು ಆಳುವ ಅದೃಷ್ಟ ಯಾವ ರಾಜಕಾರಣಿಗಳಿಗೆ ಇದೆ. ಯಾರು ನಮ್ಮ ನಾಯಕರಾಗುತ್ತಾರೆ ಎನ್ನಲಿಕ್ಕೆ ಒಂದು ಪ್ರಾಚೀನ ಮಾಪನವಿದೆ. ಈ ಮಾಪನದಿಂದ ಭಾಗಶಃ ಈ ವರ್ಷದ ಭವಿಷ್ಯವನ್ನೇ ತಿಳಿಬಹುದಾಗಿದೆ.  ಹಾಗಾದ್ರೆ ಆ ಮಾಪನ ಯಾವುದು ಈ ವರ್ಷದ ವಿಶೇಷತೆ ಏನು? ಯಾರು ಈ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ಎಲ್ಲಾ ಮಾಹಿತಿ ಈ ವಿಡಿಯೋದಲ್ಲಿದೆ.

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more