ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

Published : Jan 01, 2023, 04:21 PM ISTUpdated : Jan 01, 2023, 04:40 PM IST

ಕರ್ನಾಟಕದ ಮಟ್ಟಿಗೆ ಈ ವರ್ಷ ತುಂಬಾ ವಿಶೇಷವಾಗಿದ್ದು, ಕಾರಣ ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ.ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣೆ ಈ ವರ್ಷದ ಕೇಂದ್ರ ಬಿಂದು. 
 

2023ರಲ್ಲಿ ನಮ್ಮ ರಾಜಕೀಯ ನಾಯಕರ ಭವಿಷ್ಯ ಹೇಗಿದೆ? ಯಾರಿಗೆ ಈ ಬಾರಿ ರಾಜ್ಯ ಲಕ್ಷ್ಮಿ ಒಲಿಯಲಿದ್ದಾಳೆ? ಹಾಗೂ ರಾಜ್ಯದ ಗದ್ದುಗೆ ಯಾರ ಕೈ ಸೇರಲಿದೆ ಎಂದು ನೋಡುವುದಾದರೆ ನಮ್ಮ ಮುಂದಿರುವ ಮಹಾ ಮಾಪನವೇ ಜೋತಿಷ್ಯ 2023. ಹಲವು ಕುತೂಹಲಗಳಿಗೆ ಕಾರಣವಾಗುವ ಈ ವರ್ಷ ಮುಖ್ಯವಾಗಿ ನಮ್ಮ ಕರ್ನಾಟಕದ ಮಟ್ಟಿಗೆ ಇದು ರಾಜ್ಯಾಡಳಿತದ ಪರ್ವಕಾಲ ಸೂಚಿಸುವ ವರ್ಷ‌. ಈ ವರ್ಷ ನಮ್ಮ ರಾಜ್ಯವನ್ನು ಆಳುವ ಅದೃಷ್ಟ ಯಾವ ರಾಜಕಾರಣಿಗಳಿಗೆ ಇದೆ. ಯಾರು ನಮ್ಮ ನಾಯಕರಾಗುತ್ತಾರೆ ಎನ್ನಲಿಕ್ಕೆ ಒಂದು ಪ್ರಾಚೀನ ಮಾಪನವಿದೆ. ಈ ಮಾಪನದಿಂದ ಭಾಗಶಃ ಈ ವರ್ಷದ ಭವಿಷ್ಯವನ್ನೇ ತಿಳಿಬಹುದಾಗಿದೆ.  ಹಾಗಾದ್ರೆ ಆ ಮಾಪನ ಯಾವುದು ಈ ವರ್ಷದ ವಿಶೇಷತೆ ಏನು? ಯಾರು ಈ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ಎಲ್ಲಾ ಮಾಹಿತಿ ಈ ವಿಡಿಯೋದಲ್ಲಿದೆ.

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ ...

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more