ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

Published : Jan 01, 2023, 04:21 PM ISTUpdated : Jan 01, 2023, 04:40 PM IST

ಕರ್ನಾಟಕದ ಮಟ್ಟಿಗೆ ಈ ವರ್ಷ ತುಂಬಾ ವಿಶೇಷವಾಗಿದ್ದು, ಕಾರಣ ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ.ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣೆ ಈ ವರ್ಷದ ಕೇಂದ್ರ ಬಿಂದು. 
 

2023ರಲ್ಲಿ ನಮ್ಮ ರಾಜಕೀಯ ನಾಯಕರ ಭವಿಷ್ಯ ಹೇಗಿದೆ? ಯಾರಿಗೆ ಈ ಬಾರಿ ರಾಜ್ಯ ಲಕ್ಷ್ಮಿ ಒಲಿಯಲಿದ್ದಾಳೆ? ಹಾಗೂ ರಾಜ್ಯದ ಗದ್ದುಗೆ ಯಾರ ಕೈ ಸೇರಲಿದೆ ಎಂದು ನೋಡುವುದಾದರೆ ನಮ್ಮ ಮುಂದಿರುವ ಮಹಾ ಮಾಪನವೇ ಜೋತಿಷ್ಯ 2023. ಹಲವು ಕುತೂಹಲಗಳಿಗೆ ಕಾರಣವಾಗುವ ಈ ವರ್ಷ ಮುಖ್ಯವಾಗಿ ನಮ್ಮ ಕರ್ನಾಟಕದ ಮಟ್ಟಿಗೆ ಇದು ರಾಜ್ಯಾಡಳಿತದ ಪರ್ವಕಾಲ ಸೂಚಿಸುವ ವರ್ಷ‌. ಈ ವರ್ಷ ನಮ್ಮ ರಾಜ್ಯವನ್ನು ಆಳುವ ಅದೃಷ್ಟ ಯಾವ ರಾಜಕಾರಣಿಗಳಿಗೆ ಇದೆ. ಯಾರು ನಮ್ಮ ನಾಯಕರಾಗುತ್ತಾರೆ ಎನ್ನಲಿಕ್ಕೆ ಒಂದು ಪ್ರಾಚೀನ ಮಾಪನವಿದೆ. ಈ ಮಾಪನದಿಂದ ಭಾಗಶಃ ಈ ವರ್ಷದ ಭವಿಷ್ಯವನ್ನೇ ತಿಳಿಬಹುದಾಗಿದೆ.  ಹಾಗಾದ್ರೆ ಆ ಮಾಪನ ಯಾವುದು ಈ ವರ್ಷದ ವಿಶೇಷತೆ ಏನು? ಯಾರು ಈ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ಎಲ್ಲಾ ಮಾಹಿತಿ ಈ ವಿಡಿಯೋದಲ್ಲಿದೆ.

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ ...

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more