ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

Published : Jan 01, 2023, 04:21 PM ISTUpdated : Jan 01, 2023, 04:40 PM IST

ಕರ್ನಾಟಕದ ಮಟ್ಟಿಗೆ ಈ ವರ್ಷ ತುಂಬಾ ವಿಶೇಷವಾಗಿದ್ದು, ಕಾರಣ ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ.ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣೆ ಈ ವರ್ಷದ ಕೇಂದ್ರ ಬಿಂದು. 
 

2023ರಲ್ಲಿ ನಮ್ಮ ರಾಜಕೀಯ ನಾಯಕರ ಭವಿಷ್ಯ ಹೇಗಿದೆ? ಯಾರಿಗೆ ಈ ಬಾರಿ ರಾಜ್ಯ ಲಕ್ಷ್ಮಿ ಒಲಿಯಲಿದ್ದಾಳೆ? ಹಾಗೂ ರಾಜ್ಯದ ಗದ್ದುಗೆ ಯಾರ ಕೈ ಸೇರಲಿದೆ ಎಂದು ನೋಡುವುದಾದರೆ ನಮ್ಮ ಮುಂದಿರುವ ಮಹಾ ಮಾಪನವೇ ಜೋತಿಷ್ಯ 2023. ಹಲವು ಕುತೂಹಲಗಳಿಗೆ ಕಾರಣವಾಗುವ ಈ ವರ್ಷ ಮುಖ್ಯವಾಗಿ ನಮ್ಮ ಕರ್ನಾಟಕದ ಮಟ್ಟಿಗೆ ಇದು ರಾಜ್ಯಾಡಳಿತದ ಪರ್ವಕಾಲ ಸೂಚಿಸುವ ವರ್ಷ‌. ಈ ವರ್ಷ ನಮ್ಮ ರಾಜ್ಯವನ್ನು ಆಳುವ ಅದೃಷ್ಟ ಯಾವ ರಾಜಕಾರಣಿಗಳಿಗೆ ಇದೆ. ಯಾರು ನಮ್ಮ ನಾಯಕರಾಗುತ್ತಾರೆ ಎನ್ನಲಿಕ್ಕೆ ಒಂದು ಪ್ರಾಚೀನ ಮಾಪನವಿದೆ. ಈ ಮಾಪನದಿಂದ ಭಾಗಶಃ ಈ ವರ್ಷದ ಭವಿಷ್ಯವನ್ನೇ ತಿಳಿಬಹುದಾಗಿದೆ.  ಹಾಗಾದ್ರೆ ಆ ಮಾಪನ ಯಾವುದು ಈ ವರ್ಷದ ವಿಶೇಷತೆ ಏನು? ಯಾರು ಈ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ಎಲ್ಲಾ ಮಾಹಿತಿ ಈ ವಿಡಿಯೋದಲ್ಲಿದೆ.

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more