ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ: ಹೇಗಿರಲಿದೆ ಹೊಸ ವರ್ಷದಲ್ಲಿ ನಾಯಕರ ಭವಿಷ್ಯ?

Published : Jan 01, 2023, 04:21 PM ISTUpdated : Jan 01, 2023, 04:40 PM IST

ಕರ್ನಾಟಕದ ಮಟ್ಟಿಗೆ ಈ ವರ್ಷ ತುಂಬಾ ವಿಶೇಷವಾಗಿದ್ದು, ಕಾರಣ ಇದು ರಾಜ್ಯ ರಾಜಕಾರಣದ ಸಂಕ್ರಮಣದ ಕಾಲ.ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣೆ ಈ ವರ್ಷದ ಕೇಂದ್ರ ಬಿಂದು. 
 

2023ರಲ್ಲಿ ನಮ್ಮ ರಾಜಕೀಯ ನಾಯಕರ ಭವಿಷ್ಯ ಹೇಗಿದೆ? ಯಾರಿಗೆ ಈ ಬಾರಿ ರಾಜ್ಯ ಲಕ್ಷ್ಮಿ ಒಲಿಯಲಿದ್ದಾಳೆ? ಹಾಗೂ ರಾಜ್ಯದ ಗದ್ದುಗೆ ಯಾರ ಕೈ ಸೇರಲಿದೆ ಎಂದು ನೋಡುವುದಾದರೆ ನಮ್ಮ ಮುಂದಿರುವ ಮಹಾ ಮಾಪನವೇ ಜೋತಿಷ್ಯ 2023. ಹಲವು ಕುತೂಹಲಗಳಿಗೆ ಕಾರಣವಾಗುವ ಈ ವರ್ಷ ಮುಖ್ಯವಾಗಿ ನಮ್ಮ ಕರ್ನಾಟಕದ ಮಟ್ಟಿಗೆ ಇದು ರಾಜ್ಯಾಡಳಿತದ ಪರ್ವಕಾಲ ಸೂಚಿಸುವ ವರ್ಷ‌. ಈ ವರ್ಷ ನಮ್ಮ ರಾಜ್ಯವನ್ನು ಆಳುವ ಅದೃಷ್ಟ ಯಾವ ರಾಜಕಾರಣಿಗಳಿಗೆ ಇದೆ. ಯಾರು ನಮ್ಮ ನಾಯಕರಾಗುತ್ತಾರೆ ಎನ್ನಲಿಕ್ಕೆ ಒಂದು ಪ್ರಾಚೀನ ಮಾಪನವಿದೆ. ಈ ಮಾಪನದಿಂದ ಭಾಗಶಃ ಈ ವರ್ಷದ ಭವಿಷ್ಯವನ್ನೇ ತಿಳಿಬಹುದಾಗಿದೆ.  ಹಾಗಾದ್ರೆ ಆ ಮಾಪನ ಯಾವುದು ಈ ವರ್ಷದ ವಿಶೇಷತೆ ಏನು? ಯಾರು ಈ ರಾಜ್ಯದ ಚುಕ್ಕಾಣಿ ಹಿಡಿಯುತ್ತಾರೆ ಎಂಬ ಎಲ್ಲಾ ಮಾಹಿತಿ ಈ ವಿಡಿಯೋದಲ್ಲಿದೆ.

ಅಮುಲ್‌-ಕೆಎಂಎಫ್ ವಿಲೀನ ಕರ್ನಾಟಕದ ಹಾಲಿಗೆ ಹುಳಿ ಹಿಂಡುವ ಯತ್ನ: ಹೆಚ್‌ ...

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more