ಎಚ್‌ಡಿಕೆ ಹೇಳಿದ 'ಅತೀಂದ್ರ ಶಕ್ತಿ' ಯಾರು? ಏನು?

ಎಚ್‌ಡಿಕೆ ಹೇಳಿದ 'ಅತೀಂದ್ರ ಶಕ್ತಿ' ಯಾರು? ಏನು?

Published : Jul 05, 2023, 08:33 PM IST

ವೈಎಸ್‌ಟಿ ಫುಲ್‌ ಫಾರ್ಮ್‌ನ ಕುಮಾರಸ್ವಾಮಿ ಹೇಳಿಲ್ಲ, ಆದರೆ, ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್‌ ಅಂತ ಬಿಜೆಪಿಯವರು ಹೇಳಿದ್ದಾರೆ. 

ಬೆಂಗಳೂರು(ಜು.05): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಟಾರ್ಗೆಟ್‌ ಮೇಲ್ನೋಟಕ್ಕೆ ರಾಜ್ಯ ಸರ್ಕಾರ ಆಗಿದ್ದರೂ, ಅವರ ವಾಗ್ದಾಳಿ ಆರಂಭ ಆಗಿದ್ದು ವೈಎಸ್‌ಟಿ ಟ್ಯಾಕ್ಸ್‌ ಶುರುವಾಗಿದೆ ಎಂಬ ಹೇಳಿಕೆ ಕೊಡುವ ಮೂಲಕ. ವೈಎಸ್‌ಟಿ ಫುಲ್‌ ಫಾರ್ಮ್‌ನ ಕುಮಾರಸ್ವಾಮಿ ಹೇಳಿಲ್ಲ, ಆದರೆ, ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್‌ ಅಂತ ಬಿಜೆಪಿಯವರು ಹೇಳಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more