ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

Published : Nov 27, 2024, 11:30 AM IST

ಮಹಾರಾಷ್ಟ್ರದಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಹಿಂದಿನ ರಹಸ್ಯವೇನು? ಫಡ್ನವಿಸ್ ಮತ್ತು ಶಿಂಧೆಯ ರಣತಂತ್ರದ ಕುತೂಹಲಕಾರಿ ವಿಶ್ಲೇಷಣೆ.

ಮಹಾರಾಷ್ಟ್ರದಲ್ಲಿ ಕೇಸರಿ ಪಾಳಯ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ.. ಈ ಗೆಲುವಿಗೆ ಹಲವಾರು ಕಾರಣಗಳಿವೆ. ಮಹಾರಾಷ್ಟ್ರದ ಫಲಿತಾಂಶದ ಬಗ್ಗೆ ದೇಶದಲ್ಲಿ ಇನ್ನಷ್ಟು ಕಾಲ ಚರ್ಚೆಯಾಗೋದಂತೂ ಪಕ್ಕಾ.. ಯಾಕಂದ್ರೆ, ಅಲ್ಲಿ ಮಹಾಯುತಿ ಸಾಧಿಸಿರೋ ಗೆಲುವು ಅಂಥದ್ದು.. ಆ ಮಹಾವಿಜಯದ ಹಿಂದೆ, ಆ ಇಬ್ಬರು ಪ್ರಚಂಡ ರಣಕಲಿಗಳ ರಣತಂತ್ರ ಇದೆ.. ಮಹಾರಾಷ್ಟ್ರದ ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ  ಎದುರಾಳಿನಾ ಮಣಿಸಿವೆ. ಅಷ್ಟಕ್ಕೂ ದೇವೇಂದ್ರ ಫಡ್ನವಿಸ್ ಅದೆಂಥಾ ವ್ಯೂಹ ರಚಿಸಿ, ಬಿಜೆಪಿಯ ಅತ್ಯದ್ಭುತ ಗೆಲುವಿಗೆ ಕಾರಣವಾದ್ರು? ಅದ್ಯಾವ ರಣತಂತ್ರ ಕಾಂಗ್ರೆಸ್ ಪಾಳಯಕ್ಕೆ ಸಿಡಿಲಿನ ಆಘಾತ ಕೊಟ್ಟಿತ್ತು? ಜೊತೆಗೆ ಬಾಳ್ ಠಾಕ್ರೆ ಮಗನ ಕೋಟೆಯನ್ನೇ ಧ್ವಂಸಗೊಳಿಸಿದ ಏಕನಾಥ ಶಿಂಧೆ ಕತೆ ಏನು? ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ ಏನು? ಅದೆಲ್ಲದರ ರೋಚಕ ಕಥಾನಕ ಇಲ್ಲಿದೆ ನೋಡಿ.. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more