ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

Published : Nov 27, 2024, 11:30 AM IST

ಮಹಾರಾಷ್ಟ್ರದಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಹಿಂದಿನ ರಹಸ್ಯವೇನು? ಫಡ್ನವಿಸ್ ಮತ್ತು ಶಿಂಧೆಯ ರಣತಂತ್ರದ ಕುತೂಹಲಕಾರಿ ವಿಶ್ಲೇಷಣೆ.

ಮಹಾರಾಷ್ಟ್ರದಲ್ಲಿ ಕೇಸರಿ ಪಾಳಯ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ.. ಈ ಗೆಲುವಿಗೆ ಹಲವಾರು ಕಾರಣಗಳಿವೆ. ಮಹಾರಾಷ್ಟ್ರದ ಫಲಿತಾಂಶದ ಬಗ್ಗೆ ದೇಶದಲ್ಲಿ ಇನ್ನಷ್ಟು ಕಾಲ ಚರ್ಚೆಯಾಗೋದಂತೂ ಪಕ್ಕಾ.. ಯಾಕಂದ್ರೆ, ಅಲ್ಲಿ ಮಹಾಯುತಿ ಸಾಧಿಸಿರೋ ಗೆಲುವು ಅಂಥದ್ದು.. ಆ ಮಹಾವಿಜಯದ ಹಿಂದೆ, ಆ ಇಬ್ಬರು ಪ್ರಚಂಡ ರಣಕಲಿಗಳ ರಣತಂತ್ರ ಇದೆ.. ಮಹಾರಾಷ್ಟ್ರದ ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ  ಎದುರಾಳಿನಾ ಮಣಿಸಿವೆ. ಅಷ್ಟಕ್ಕೂ ದೇವೇಂದ್ರ ಫಡ್ನವಿಸ್ ಅದೆಂಥಾ ವ್ಯೂಹ ರಚಿಸಿ, ಬಿಜೆಪಿಯ ಅತ್ಯದ್ಭುತ ಗೆಲುವಿಗೆ ಕಾರಣವಾದ್ರು? ಅದ್ಯಾವ ರಣತಂತ್ರ ಕಾಂಗ್ರೆಸ್ ಪಾಳಯಕ್ಕೆ ಸಿಡಿಲಿನ ಆಘಾತ ಕೊಟ್ಟಿತ್ತು? ಜೊತೆಗೆ ಬಾಳ್ ಠಾಕ್ರೆ ಮಗನ ಕೋಟೆಯನ್ನೇ ಧ್ವಂಸಗೊಳಿಸಿದ ಏಕನಾಥ ಶಿಂಧೆ ಕತೆ ಏನು? ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ ಏನು? ಅದೆಲ್ಲದರ ರೋಚಕ ಕಥಾನಕ ಇಲ್ಲಿದೆ ನೋಡಿ.. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more