ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

Published : Nov 27, 2024, 11:30 AM IST

ಮಹಾರಾಷ್ಟ್ರದಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಹಿಂದಿನ ರಹಸ್ಯವೇನು? ಫಡ್ನವಿಸ್ ಮತ್ತು ಶಿಂಧೆಯ ರಣತಂತ್ರದ ಕುತೂಹಲಕಾರಿ ವಿಶ್ಲೇಷಣೆ.

ಮಹಾರಾಷ್ಟ್ರದಲ್ಲಿ ಕೇಸರಿ ಪಾಳಯ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ.. ಈ ಗೆಲುವಿಗೆ ಹಲವಾರು ಕಾರಣಗಳಿವೆ. ಮಹಾರಾಷ್ಟ್ರದ ಫಲಿತಾಂಶದ ಬಗ್ಗೆ ದೇಶದಲ್ಲಿ ಇನ್ನಷ್ಟು ಕಾಲ ಚರ್ಚೆಯಾಗೋದಂತೂ ಪಕ್ಕಾ.. ಯಾಕಂದ್ರೆ, ಅಲ್ಲಿ ಮಹಾಯುತಿ ಸಾಧಿಸಿರೋ ಗೆಲುವು ಅಂಥದ್ದು.. ಆ ಮಹಾವಿಜಯದ ಹಿಂದೆ, ಆ ಇಬ್ಬರು ಪ್ರಚಂಡ ರಣಕಲಿಗಳ ರಣತಂತ್ರ ಇದೆ.. ಮಹಾರಾಷ್ಟ್ರದ ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ  ಎದುರಾಳಿನಾ ಮಣಿಸಿವೆ. ಅಷ್ಟಕ್ಕೂ ದೇವೇಂದ್ರ ಫಡ್ನವಿಸ್ ಅದೆಂಥಾ ವ್ಯೂಹ ರಚಿಸಿ, ಬಿಜೆಪಿಯ ಅತ್ಯದ್ಭುತ ಗೆಲುವಿಗೆ ಕಾರಣವಾದ್ರು? ಅದ್ಯಾವ ರಣತಂತ್ರ ಕಾಂಗ್ರೆಸ್ ಪಾಳಯಕ್ಕೆ ಸಿಡಿಲಿನ ಆಘಾತ ಕೊಟ್ಟಿತ್ತು? ಜೊತೆಗೆ ಬಾಳ್ ಠಾಕ್ರೆ ಮಗನ ಕೋಟೆಯನ್ನೇ ಧ್ವಂಸಗೊಳಿಸಿದ ಏಕನಾಥ ಶಿಂಧೆ ಕತೆ ಏನು? ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ ಏನು? ಅದೆಲ್ಲದರ ರೋಚಕ ಕಥಾನಕ ಇಲ್ಲಿದೆ ನೋಡಿ.. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more