ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

Published : Nov 27, 2024, 11:30 AM IST

ಮಹಾರಾಷ್ಟ್ರದಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಹಿಂದಿನ ರಹಸ್ಯವೇನು? ಫಡ್ನವಿಸ್ ಮತ್ತು ಶಿಂಧೆಯ ರಣತಂತ್ರದ ಕುತೂಹಲಕಾರಿ ವಿಶ್ಲೇಷಣೆ.

ಮಹಾರಾಷ್ಟ್ರದಲ್ಲಿ ಕೇಸರಿ ಪಾಳಯ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ.. ಈ ಗೆಲುವಿಗೆ ಹಲವಾರು ಕಾರಣಗಳಿವೆ. ಮಹಾರಾಷ್ಟ್ರದ ಫಲಿತಾಂಶದ ಬಗ್ಗೆ ದೇಶದಲ್ಲಿ ಇನ್ನಷ್ಟು ಕಾಲ ಚರ್ಚೆಯಾಗೋದಂತೂ ಪಕ್ಕಾ.. ಯಾಕಂದ್ರೆ, ಅಲ್ಲಿ ಮಹಾಯುತಿ ಸಾಧಿಸಿರೋ ಗೆಲುವು ಅಂಥದ್ದು.. ಆ ಮಹಾವಿಜಯದ ಹಿಂದೆ, ಆ ಇಬ್ಬರು ಪ್ರಚಂಡ ರಣಕಲಿಗಳ ರಣತಂತ್ರ ಇದೆ.. ಮಹಾರಾಷ್ಟ್ರದ ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ  ಎದುರಾಳಿನಾ ಮಣಿಸಿವೆ. ಅಷ್ಟಕ್ಕೂ ದೇವೇಂದ್ರ ಫಡ್ನವಿಸ್ ಅದೆಂಥಾ ವ್ಯೂಹ ರಚಿಸಿ, ಬಿಜೆಪಿಯ ಅತ್ಯದ್ಭುತ ಗೆಲುವಿಗೆ ಕಾರಣವಾದ್ರು? ಅದ್ಯಾವ ರಣತಂತ್ರ ಕಾಂಗ್ರೆಸ್ ಪಾಳಯಕ್ಕೆ ಸಿಡಿಲಿನ ಆಘಾತ ಕೊಟ್ಟಿತ್ತು? ಜೊತೆಗೆ ಬಾಳ್ ಠಾಕ್ರೆ ಮಗನ ಕೋಟೆಯನ್ನೇ ಧ್ವಂಸಗೊಳಿಸಿದ ಏಕನಾಥ ಶಿಂಧೆ ಕತೆ ಏನು? ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ ಏನು? ಅದೆಲ್ಲದರ ರೋಚಕ ಕಥಾನಕ ಇಲ್ಲಿದೆ ನೋಡಿ.. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more