ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ: ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ

Published : Nov 27, 2024, 11:30 AM IST

ಮಹಾರಾಷ್ಟ್ರದಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಹಿಂದಿನ ರಹಸ್ಯವೇನು? ಫಡ್ನವಿಸ್ ಮತ್ತು ಶಿಂಧೆಯ ರಣತಂತ್ರದ ಕುತೂಹಲಕಾರಿ ವಿಶ್ಲೇಷಣೆ.

ಮಹಾರಾಷ್ಟ್ರದಲ್ಲಿ ಕೇಸರಿ ಪಾಳಯ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿದೆ.. ಈ ಗೆಲುವಿಗೆ ಹಲವಾರು ಕಾರಣಗಳಿವೆ. ಮಹಾರಾಷ್ಟ್ರದ ಫಲಿತಾಂಶದ ಬಗ್ಗೆ ದೇಶದಲ್ಲಿ ಇನ್ನಷ್ಟು ಕಾಲ ಚರ್ಚೆಯಾಗೋದಂತೂ ಪಕ್ಕಾ.. ಯಾಕಂದ್ರೆ, ಅಲ್ಲಿ ಮಹಾಯುತಿ ಸಾಧಿಸಿರೋ ಗೆಲುವು ಅಂಥದ್ದು.. ಆ ಮಹಾವಿಜಯದ ಹಿಂದೆ, ಆ ಇಬ್ಬರು ಪ್ರಚಂಡ ರಣಕಲಿಗಳ ರಣತಂತ್ರ ಇದೆ.. ಮಹಾರಾಷ್ಟ್ರದ ಜೋಡೆತ್ತುಗಳು ರಚಿಸಿದ ಅಭೇದ್ಯ ಪದ್ಮವ್ಯೂಹ  ಎದುರಾಳಿನಾ ಮಣಿಸಿವೆ. ಅಷ್ಟಕ್ಕೂ ದೇವೇಂದ್ರ ಫಡ್ನವಿಸ್ ಅದೆಂಥಾ ವ್ಯೂಹ ರಚಿಸಿ, ಬಿಜೆಪಿಯ ಅತ್ಯದ್ಭುತ ಗೆಲುವಿಗೆ ಕಾರಣವಾದ್ರು? ಅದ್ಯಾವ ರಣತಂತ್ರ ಕಾಂಗ್ರೆಸ್ ಪಾಳಯಕ್ಕೆ ಸಿಡಿಲಿನ ಆಘಾತ ಕೊಟ್ಟಿತ್ತು? ಜೊತೆಗೆ ಬಾಳ್ ಠಾಕ್ರೆ ಮಗನ ಕೋಟೆಯನ್ನೇ ಧ್ವಂಸಗೊಳಿಸಿದ ಏಕನಾಥ ಶಿಂಧೆ ಕತೆ ಏನು? ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವೇಂದ್ರ ರಹಸ್ಯ ಏನು? ಅದೆಲ್ಲದರ ರೋಚಕ ಕಥಾನಕ ಇಲ್ಲಿದೆ ನೋಡಿ.. 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
Read more