4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

Published : Mar 08, 2024, 02:22 PM IST

ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 

ಶಿವಮೊಗ್ಗ (ಮಾ.08): ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 4 ಕ್ಷೇತ್ರಗಳಿಗೆ 4 ತಂತ್ರ, ಇದುವೇ ರಾಜಾಹುಲಿಯ ಟಿಕೆಟ್ ಮಂತ್ರ..!   ಆ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಯಡಿಯೂರಪ್ಪನವರ ಕ್ಯಾಂಡಿಡೇಟ್ಸ್ ಯಾರು..? ಹಳೇ ಹುಲಿಗಳ ಪರ ನಿಂತಿದ್ದೇಕೆ ರಾಜಾಹುಲಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 4 ಟಿಕೆಟ್ ಕಥೆ..! 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. 

ಅದ್ರಲ್ಲಿ ಎರಡು ಬೆಂಗಳೂರು ಉತ್ತರ ಮತ್ತು ಉತ್ತರ ಕನ್ನಡದಲ್ಲಿ ಬಿಎಸ್ವೈ ಬೆಂಬಲ ಯಾರಿಗೆ ಅನ್ನೋದನ್ನು ನೋಡಿದ್ದಾಯ್ತು. ಉಳಿದೆರಡು ಕ್ಷೇತ್ರಗಳಾದ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ ಅನ್ನೋದನ್ನು ತೋರಿಸ್ತೀವಿ, ಬೆಂಗಳೂರು ಉತ್ತರ, ಉತ್ತರ ಕನ್ನಡ, ಹಾವೇರಿ ಮತ್ತು ಬೆಳಗಾವಿ.. ಈ 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ ಮತ್ತು ಉತ್ತರ ಕನ್ನಡದಲ್ಲಿ ಅನಂತ ಕುಮಾರ್ ಹೆಗಡೆಗೆ ಬಿಎಸ್ವೈ ಬೆಂಬಲ.

ಹಾಗಾದ್ರೆ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ..? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ ಒಂದಷ್ಟು ಸ್ವಯಂಕೃತ ಅಪರಾಧಗಳು. ಆ ತಪ್ಪುಗಳನ್ನು ಲೋಕಸಭಾ ಚುನಾವಣೆಯಲ್ಲಿ ಸರಿ ಪಡಿಸಲು ಯಡಿಯೂರಪ್ಪ ಮುಂದಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಒಂದಷ್ಟು ಸ್ವಯಂಕೃತ ಅಪರಾಧಗಳೇ ಕಾರಣ. ಲೋಕಸಭಾ ಚುನಾವಣೆಯಲ್ಲಿ ಆ ಪ್ರಮಾದಗಳು ಮರುಕಳಿಸಲೇಬಾರದು ಅಂತ ಎಚ್ಚರ ವಹಿಸಲು ಮುಂದಾಗಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ. ಇದನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತಂದಿರುವ ಬಿಎಸ್ವೈ, ಟಿಕೆಟ್ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more