4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

4 ಕ್ಷೇತ್ರ... 4 ತಂತ್ರ.. ಶಿಕಾರಿವೀರನ 4 ಟಿಕೆಟ್ ಮಂತ್ರ: ಆ 4 ಲೋಕಸಭಾ ಕ್ಷೇತ್ರಗಳಿಗೆ ಯಡಿಯೂರಪ್ಪ ಆಯ್ಕೆ ಯಾರು?

Published : Mar 08, 2024, 02:22 PM IST

ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 

ಶಿವಮೊಗ್ಗ (ಮಾ.08): ಕರ್ನಾಟಕದ ಕೇಸರಿ ಪಾಳೆಯದಲ್ಲಿ ಟಿಕೆಟ್ ಟೆನ್ಷನ್..! ಯಾರಿಗೆ ಲಕ್, ಯಾರಿಗೆ ಶಾಕ್..? ಹಾಲಿ ಸಂಸದರ ಪೈಕಿ ಯಾರಿಗೆಲ್ಲಾ ಟಿಕೆಟ್ ಮಿಸ್..? ಲೋಕಸಭೆ ಟಿಕೆಟ್ ಟಕ್ಕರ್'ನಲ್ಲಿ ಶಿಕಾರಿವೀರನ ರೋಚಕ ಲೆಕ್ಕಾಚಾರ..! 4 ಕ್ಷೇತ್ರಗಳಿಗೆ 4 ತಂತ್ರ, ಇದುವೇ ರಾಜಾಹುಲಿಯ ಟಿಕೆಟ್ ಮಂತ್ರ..!   ಆ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಯಡಿಯೂರಪ್ಪನವರ ಕ್ಯಾಂಡಿಡೇಟ್ಸ್ ಯಾರು..? ಹಳೇ ಹುಲಿಗಳ ಪರ ನಿಂತಿದ್ದೇಕೆ ರಾಜಾಹುಲಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 4 ಟಿಕೆಟ್ ಕಥೆ..! 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. 

ಅದ್ರಲ್ಲಿ ಎರಡು ಬೆಂಗಳೂರು ಉತ್ತರ ಮತ್ತು ಉತ್ತರ ಕನ್ನಡದಲ್ಲಿ ಬಿಎಸ್ವೈ ಬೆಂಬಲ ಯಾರಿಗೆ ಅನ್ನೋದನ್ನು ನೋಡಿದ್ದಾಯ್ತು. ಉಳಿದೆರಡು ಕ್ಷೇತ್ರಗಳಾದ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ ಅನ್ನೋದನ್ನು ತೋರಿಸ್ತೀವಿ, ಬೆಂಗಳೂರು ಉತ್ತರ, ಉತ್ತರ ಕನ್ನಡ, ಹಾವೇರಿ ಮತ್ತು ಬೆಳಗಾವಿ.. ಈ 4 ಲೋಕಸಭಾ ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗ್ಬೇಕು ಅನ್ನೋದ್ರ ಬಗ್ಗೆ ಯಡಿಯೂರಪ್ಪನವರು ಸ್ಪಷ್ಟ ನಿಲುವು ತಳೆದಿದ್ದಾರೆ. ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ ಮತ್ತು ಉತ್ತರ ಕನ್ನಡದಲ್ಲಿ ಅನಂತ ಕುಮಾರ್ ಹೆಗಡೆಗೆ ಬಿಎಸ್ವೈ ಬೆಂಬಲ.

ಹಾಗಾದ್ರೆ ಹಾವೇರಿ ಮತ್ತು ಬೆಳಗಾವಿಯಲ್ಲಿ ಶಿಕಾರಿವೀರನ ಶ್ರೀರಕ್ಷೆ ಯಾರಿಗೆ..? ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಕಾರಣ ಒಂದಷ್ಟು ಸ್ವಯಂಕೃತ ಅಪರಾಧಗಳು. ಆ ತಪ್ಪುಗಳನ್ನು ಲೋಕಸಭಾ ಚುನಾವಣೆಯಲ್ಲಿ ಸರಿ ಪಡಿಸಲು ಯಡಿಯೂರಪ್ಪ ಮುಂದಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಒಂದಷ್ಟು ಸ್ವಯಂಕೃತ ಅಪರಾಧಗಳೇ ಕಾರಣ. ಲೋಕಸಭಾ ಚುನಾವಣೆಯಲ್ಲಿ ಆ ಪ್ರಮಾದಗಳು ಮರುಕಳಿಸಲೇಬಾರದು ಅಂತ ಎಚ್ಚರ ವಹಿಸಲು ಮುಂದಾಗಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ. ಇದನ್ನು ಪಕ್ಷದ ಹೈಕಮಾಂಡ್ ಗಮನಕ್ಕೂ ತಂದಿರುವ ಬಿಎಸ್ವೈ, ಟಿಕೆಟ್ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more