ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!

ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!

Published : Jan 13, 2026, 02:11 PM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ನಮ್ಮವರಿಂದಲೇ ಬೆನ್ನಿಗೆ ಚೂರಿ' ಮತ್ತು 'ನೆರಳನ್ನೇ ನಂಬಬೇಡಿ' ಎಂಬಂತಹ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಈ ಹೇಳಿಕೆಗಳ ಹಿಂದಿನ ಮರ್ಮವೇನು, ಡಿಕೆಶಿ ಗುರಿ ಯಾರು ಮತ್ತು ಅವರ ಮುಂದಿನ ರಾಜಕೀಯ ನಡೆ ಹೈಕಮಾಂಡ್ ಕಡೆಗಿದೆಯೇ ಎಂಬ ಚರ್ಚೆ ಹುಟ್ಟುಹಾಕಿದೆ.

ಬಂಡೆ ಬೆನ್ನಿಗೆ ಚೂರಿ? ನಂಬಿಕಸ್ಥ ಬಂಟನಿಗೆ ನಂಬಿದವರಿಂದಲೇ ನಂಬಿಕೆ ದ್ರೋಹವಾಯ್ತಾ..? ಕೆರಳಿದ್ರಾ ಬಂಡೆ..? ಕೆರಳಿ ನಿಂತಿತಾ ಬೂದಿ ಮುಚ್ಚಿದ ಕೆಂಡ..? ದಂಡಿಗೂ ದಾಳಿಗೂ ಹೆದರದ ದಂಡನಾಯಕನ ನಿಗೂಢ ಮರ್ಮ ಸಂದೇಶ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more