Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Published : May 14, 2023, 11:50 AM ISTUpdated : May 14, 2023, 12:17 PM IST

ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. 

ಬೆಂಗಳೂರು(ಮೇ.14): ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಡಿ.ಕೆ. ಶಿವಕುಮಾರ್‌ ಆಗ್ತಾರಾ?, ಸಿದ್ದರಾಮಯ್ಯ ಅಗ್ತಾರಾ? ಇವೆಲ್ಲ ಚರ್ಚೆಗಳು ನಡೆಯುತ್ತಿವೆ. ಹಾಗೆ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು ಏನು?, ಬಿಜೆಪಿ ಸೋಲಿಗೆ ಕಾರಣಗಳು ಏನು? ಎಂಬುದರ ಬಗ್ಗೆ ವಿವರವಾಗಿ ಈ ವಿಡಿಯೋದಲ್ಲಿದೆ. 

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more