Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Published : May 14, 2023, 11:50 AM ISTUpdated : May 14, 2023, 12:17 PM IST

ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. 

ಬೆಂಗಳೂರು(ಮೇ.14): ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಡಿ.ಕೆ. ಶಿವಕುಮಾರ್‌ ಆಗ್ತಾರಾ?, ಸಿದ್ದರಾಮಯ್ಯ ಅಗ್ತಾರಾ? ಇವೆಲ್ಲ ಚರ್ಚೆಗಳು ನಡೆಯುತ್ತಿವೆ. ಹಾಗೆ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು ಏನು?, ಬಿಜೆಪಿ ಸೋಲಿಗೆ ಕಾರಣಗಳು ಏನು? ಎಂಬುದರ ಬಗ್ಗೆ ವಿವರವಾಗಿ ಈ ವಿಡಿಯೋದಲ್ಲಿದೆ. 

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more