Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Published : May 14, 2023, 11:50 AM ISTUpdated : May 14, 2023, 12:17 PM IST

ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. 

ಬೆಂಗಳೂರು(ಮೇ.14): ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಡಿ.ಕೆ. ಶಿವಕುಮಾರ್‌ ಆಗ್ತಾರಾ?, ಸಿದ್ದರಾಮಯ್ಯ ಅಗ್ತಾರಾ? ಇವೆಲ್ಲ ಚರ್ಚೆಗಳು ನಡೆಯುತ್ತಿವೆ. ಹಾಗೆ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು ಏನು?, ಬಿಜೆಪಿ ಸೋಲಿಗೆ ಕಾರಣಗಳು ಏನು? ಎಂಬುದರ ಬಗ್ಗೆ ವಿವರವಾಗಿ ಈ ವಿಡಿಯೋದಲ್ಲಿದೆ. 

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more