Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

Published : May 14, 2023, 11:50 AM ISTUpdated : May 14, 2023, 12:17 PM IST

ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. 

ಬೆಂಗಳೂರು(ಮೇ.14): ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಡಿ.ಕೆ. ಶಿವಕುಮಾರ್‌ ಆಗ್ತಾರಾ?, ಸಿದ್ದರಾಮಯ್ಯ ಅಗ್ತಾರಾ? ಇವೆಲ್ಲ ಚರ್ಚೆಗಳು ನಡೆಯುತ್ತಿವೆ. ಹಾಗೆ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು ಏನು?, ಬಿಜೆಪಿ ಸೋಲಿಗೆ ಕಾರಣಗಳು ಏನು? ಎಂಬುದರ ಬಗ್ಗೆ ವಿವರವಾಗಿ ಈ ವಿಡಿಯೋದಲ್ಲಿದೆ. 

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more