ಯಾರು ಸಿದ್ದು ಎದುರಾಳಿ..? ವಿಧಾನಸಭೆಗೆ ಯಾರು ಕಮಲ ಕ್ಯಾಪ್ಟನ್..?

ಯಾರು ಸಿದ್ದು ಎದುರಾಳಿ..? ವಿಧಾನಸಭೆಗೆ ಯಾರು ಕಮಲ ಕ್ಯಾಪ್ಟನ್..?

Published : Jun 09, 2023, 12:09 PM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 25 ದಿನಗಳಾದರು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಎದುರಿಸುವ ವಿಪಕ್ಷ ನಾಯಕ ಯಾರು ಎನನ್ಉವುದು ನಿರ್ಧಾರವಾಗಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದ್ರೆ ಗತ್ತು, ತಾಕತ್ತು.. ಮಾತಿಗೆ ನಿಂತ್ರೆ ಸಿಎಂ ಸಿದ್ದು ಎಂಥವರನ್ನಾದರು ಮಾತಿನಲ್ಲಿ ಕಟ್ಟಿ ಹಾಕಬಲ್ಲ ಮಾತಿನ ಮಲ್ಲ. ಮಾತಿನಲ್ಲೇ ಪಾಯಿಂಟ್ ಹಾಕೋ ವಕೀಲ ರಾಮಯ್ಯನವರ ವಾಕ್ಚಾತುರ್ಯಕ್ಕೆ ಅವ್ರೇ ಸಾಟಿ. ಇಂಥಾ ಸಿದ್ದರಾಮಯ್ಯನವರನ್ನು ವಿಧಾನಸಭೆಯಲ್ಲಿ ಎದುರಿಸಿ ನಿಲ್ಲುವ ಕಮಲಾಧಿಪತಿ ಯಾರು..?ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 25 ದಿನಗಳಾಯ್ತು. ಈ 25 ದಿನಗಳಲ್ಲಿ ಮುಖ್ಯಮಂತ್ರಿ ಕಗ್ಗಂಟನ್ನು ಬಿಡಿಸಿ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ ಆಗಿದ್ದೂ ಆಯ್ತು, ಇಬ್ಬರೂ ರಾಜ್ಯದರ್ಬಾರ್ ಶುರು ಮಾಡಿದ್ದೂ ಆಗಿದೆ. ಇವೆಲ್ಲದರ ಮಧ್ಯೆ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯೂ ಆಗಿ ಮಂತ್ರಿಗಳೆಲ್ಲಾ ತಮ್ಮ ತಮ್ಮ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದ್ರೆ ಪ್ರಮುಖ ವಿರೋಧ ಪಕ್ಷ ಬಿಜೆಪಿ ಪಾಳೆಯದ ಕಥೆಯೇ ಬೇರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಎದುರಿಸುವ ವಿಪಕ್ಷ ನಾಯಕ ಯಾರು..? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more