ಯಾರು ಸಿದ್ದು ಎದುರಾಳಿ..? ವಿಧಾನಸಭೆಗೆ ಯಾರು ಕಮಲ ಕ್ಯಾಪ್ಟನ್..?

ಯಾರು ಸಿದ್ದು ಎದುರಾಳಿ..? ವಿಧಾನಸಭೆಗೆ ಯಾರು ಕಮಲ ಕ್ಯಾಪ್ಟನ್..?

Published : Jun 09, 2023, 12:09 PM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 25 ದಿನಗಳಾದರು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಎದುರಿಸುವ ವಿಪಕ್ಷ ನಾಯಕ ಯಾರು ಎನನ್ಉವುದು ನಿರ್ಧಾರವಾಗಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದ್ರೆ ಗತ್ತು, ತಾಕತ್ತು.. ಮಾತಿಗೆ ನಿಂತ್ರೆ ಸಿಎಂ ಸಿದ್ದು ಎಂಥವರನ್ನಾದರು ಮಾತಿನಲ್ಲಿ ಕಟ್ಟಿ ಹಾಕಬಲ್ಲ ಮಾತಿನ ಮಲ್ಲ. ಮಾತಿನಲ್ಲೇ ಪಾಯಿಂಟ್ ಹಾಕೋ ವಕೀಲ ರಾಮಯ್ಯನವರ ವಾಕ್ಚಾತುರ್ಯಕ್ಕೆ ಅವ್ರೇ ಸಾಟಿ. ಇಂಥಾ ಸಿದ್ದರಾಮಯ್ಯನವರನ್ನು ವಿಧಾನಸಭೆಯಲ್ಲಿ ಎದುರಿಸಿ ನಿಲ್ಲುವ ಕಮಲಾಧಿಪತಿ ಯಾರು..?ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 25 ದಿನಗಳಾಯ್ತು. ಈ 25 ದಿನಗಳಲ್ಲಿ ಮುಖ್ಯಮಂತ್ರಿ ಕಗ್ಗಂಟನ್ನು ಬಿಡಿಸಿ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ ಆಗಿದ್ದೂ ಆಯ್ತು, ಇಬ್ಬರೂ ರಾಜ್ಯದರ್ಬಾರ್ ಶುರು ಮಾಡಿದ್ದೂ ಆಗಿದೆ. ಇವೆಲ್ಲದರ ಮಧ್ಯೆ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯೂ ಆಗಿ ಮಂತ್ರಿಗಳೆಲ್ಲಾ ತಮ್ಮ ತಮ್ಮ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದ್ರೆ ಪ್ರಮುಖ ವಿರೋಧ ಪಕ್ಷ ಬಿಜೆಪಿ ಪಾಳೆಯದ ಕಥೆಯೇ ಬೇರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಎದುರಿಸುವ ವಿಪಕ್ಷ ನಾಯಕ ಯಾರು..? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more