ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?

Published : Dec 10, 2025, 11:11 AM IST

ಸಿದ್ದರಾಮಯ್ಯನವರ ಅಹಿಂದ ನಾಯಕತ್ವಕ್ಕೆ ಉತ್ತರಾಧಿಕಾರಿ ಯಾರು ಎಂಬ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ತೀವ್ರಗೊಂಡಿದೆ. ಸತೀಶ್ ಜಾರಕಿಹೊಳಿ ಪ್ರಬಲ ಆಕಾಂಕ್ಷಿಯಾಗಿ ಕಾಣಿಸಿಕೊಂಡಿದ್ದು, ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗಳು ಈ ಸಂಘರ್ಷಕ್ಕೆ ಮತ್ತಷ್ಟು ಕಿಡಿ ಹೊತ್ತಿಸಿವೆ.

ಅಹಿಂದ ಅನ್ನೋದು ಮಹಾಶಕ್ತಿ.. ಅದ್ರ ಜವಾಬ್ದಾರಿ ಹೊರೋದೆ ದೊಡ್ಡ ಸವಾಲು.. ಆ ಸವಾಲನ್ನ ಗೆಲ್ಲೋದಿಕ್ಕೆ ಬೆಳಗಾವಿ ಸಾಹುಕಾರ್​ಗೆ ಸಾಧ್ಯವಾಗುತ್ತಾ.?  ಸಿದ್ದು ಸ್ಥಾನವನ್ನ ಸಂಪೂರ್ಣವಾಗಿ ತುಂಬ್ತಾರಾ ಸತೀಶ್..? ಅಹಿಂದ ನಾಯಕತ್ವದ ಉತ್ತರಾಧಿಕಾರಿಯಾಗಲು ಹಲವರು ಉತ್ಸುಕರಾಗಿದ್ದಾರೆ. ಅಹಿಂದ ಯುದ್ಧದಲ್ಲಿ ಹಲವು ರಣಕಲಿಗಳಿದ್ದಾರೆ.. ಅವಕಾಶ ಸಿಕ್ರೆ ಅಹಿಂದ ಕೋಟೆಗೆ ಅಧಿಪತಿಯಾಗೋ ಆಸೆ ಅವರದ್ದು.. ಈ ಮೂಲಕ ಕೈ ಸಾಮ್ರಾಜ್ಯದಲ್ಲಿ ಒಂದೇ ಸಮಯದಲ್ಲಿ ಎರಡು ಕಿಡಿ ಹೊತ್ತಿದಂತಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more