ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ಯಾರು..?

ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ಯಾರು..?

Suvarna News   | Asianet News
Published : Jul 29, 2021, 02:04 PM IST

* ದೆಹಲಿಯಲ್ಲಿ ನಡೆದ ಮೀಟಿಂಗ್‌ ಮಿಸ್ಟರಿ ಏನು?
* 2 ತಿಂಗಳ ಹಿಂದೆ ಬಿಎಸ್‌ವೈ ರಾಜೀನಾಮೆ ಕೊಡೋಕೆ ಡಿಸೈಡ್‌ ಮಾಡಿದಾಗಲೇ ಬೊಮ್ಮಾಯಿ ಹೆಸರು ಬಂದಿತ್ತಾ?
*  ಮೇ.8 ರಂದೇ ಫಿಕ್ಸ್‌ ಆಗಿತ್ತಾ ಹಾವೇರಿ ಹುಲಿಗೆ ಪಟ್ಟಾಭಿಷೇಕ?
 

ಬೆಂಗಳೂರು(ಜು.29): ಬಸವರಾಜ ಬೊಮ್ಮಾಯಿಗೆ ನೀವೇ ಮುಖ್ಯಮಂತ್ರಿ ಅಂತ ಹೇಳಿದ್ಯಾರು?, ಮೇ.8 ರಂದೇ ಫಿಕ್ಸ್‌ ಆಗಿತ್ತಾ ಹಾವೇರಿ ಹುಲಿಗೆ ಪಟ್ಟಾಭಿಷೇಕ?. ದೆಹಲಿಯಲ್ಲಿ ನಡೆದ ಮೀಟಿಂಗ್‌ ಮಿಸ್ಟರಿ ಏನು?. ಎರಡು ತಿಂಗಳ ಹಿಂದೆ ಯಡಿಯೂರಪ್ಪ ರಾಜೀನಾಮೆ ಕೊಡೋಕೆ ಡಿಸೈಡ್‌ ಮಾಡಿದಾಗಲೇ ಬೊಮ್ಮಾಯಿ ಹೆಸರು ಬಂದಿತ್ತಾ?. ಇವೆಲ್ಲವುಗಳ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಡಿಸಿಎಂ ಆಯ್ಕೆಗೆ ನಾಲ್ಕು ಸೂತ್ರ ಸಿದ್ಧ: ಮೂರಲ್ಲ ಈ ಬಾರಿ ನಾಲ್ಕು ಮಂದಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!