ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ಯಾರು..?

ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ಯಾರು..?

Suvarna News   | Asianet News
Published : Jul 29, 2021, 02:04 PM IST

* ದೆಹಲಿಯಲ್ಲಿ ನಡೆದ ಮೀಟಿಂಗ್‌ ಮಿಸ್ಟರಿ ಏನು?
* 2 ತಿಂಗಳ ಹಿಂದೆ ಬಿಎಸ್‌ವೈ ರಾಜೀನಾಮೆ ಕೊಡೋಕೆ ಡಿಸೈಡ್‌ ಮಾಡಿದಾಗಲೇ ಬೊಮ್ಮಾಯಿ ಹೆಸರು ಬಂದಿತ್ತಾ?
*  ಮೇ.8 ರಂದೇ ಫಿಕ್ಸ್‌ ಆಗಿತ್ತಾ ಹಾವೇರಿ ಹುಲಿಗೆ ಪಟ್ಟಾಭಿಷೇಕ?
 

ಬೆಂಗಳೂರು(ಜು.29): ಬಸವರಾಜ ಬೊಮ್ಮಾಯಿಗೆ ನೀವೇ ಮುಖ್ಯಮಂತ್ರಿ ಅಂತ ಹೇಳಿದ್ಯಾರು?, ಮೇ.8 ರಂದೇ ಫಿಕ್ಸ್‌ ಆಗಿತ್ತಾ ಹಾವೇರಿ ಹುಲಿಗೆ ಪಟ್ಟಾಭಿಷೇಕ?. ದೆಹಲಿಯಲ್ಲಿ ನಡೆದ ಮೀಟಿಂಗ್‌ ಮಿಸ್ಟರಿ ಏನು?. ಎರಡು ತಿಂಗಳ ಹಿಂದೆ ಯಡಿಯೂರಪ್ಪ ರಾಜೀನಾಮೆ ಕೊಡೋಕೆ ಡಿಸೈಡ್‌ ಮಾಡಿದಾಗಲೇ ಬೊಮ್ಮಾಯಿ ಹೆಸರು ಬಂದಿತ್ತಾ?. ಇವೆಲ್ಲವುಗಳ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಡಿಸಿಎಂ ಆಯ್ಕೆಗೆ ನಾಲ್ಕು ಸೂತ್ರ ಸಿದ್ಧ: ಮೂರಲ್ಲ ಈ ಬಾರಿ ನಾಲ್ಕು ಮಂದಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?