ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ಯಾರು..?

ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ಯಾರು..?

Suvarna News   | Asianet News
Published : Jul 29, 2021, 02:04 PM IST

* ದೆಹಲಿಯಲ್ಲಿ ನಡೆದ ಮೀಟಿಂಗ್‌ ಮಿಸ್ಟರಿ ಏನು?
* 2 ತಿಂಗಳ ಹಿಂದೆ ಬಿಎಸ್‌ವೈ ರಾಜೀನಾಮೆ ಕೊಡೋಕೆ ಡಿಸೈಡ್‌ ಮಾಡಿದಾಗಲೇ ಬೊಮ್ಮಾಯಿ ಹೆಸರು ಬಂದಿತ್ತಾ?
*  ಮೇ.8 ರಂದೇ ಫಿಕ್ಸ್‌ ಆಗಿತ್ತಾ ಹಾವೇರಿ ಹುಲಿಗೆ ಪಟ್ಟಾಭಿಷೇಕ?
 

ಬೆಂಗಳೂರು(ಜು.29): ಬಸವರಾಜ ಬೊಮ್ಮಾಯಿಗೆ ನೀವೇ ಮುಖ್ಯಮಂತ್ರಿ ಅಂತ ಹೇಳಿದ್ಯಾರು?, ಮೇ.8 ರಂದೇ ಫಿಕ್ಸ್‌ ಆಗಿತ್ತಾ ಹಾವೇರಿ ಹುಲಿಗೆ ಪಟ್ಟಾಭಿಷೇಕ?. ದೆಹಲಿಯಲ್ಲಿ ನಡೆದ ಮೀಟಿಂಗ್‌ ಮಿಸ್ಟರಿ ಏನು?. ಎರಡು ತಿಂಗಳ ಹಿಂದೆ ಯಡಿಯೂರಪ್ಪ ರಾಜೀನಾಮೆ ಕೊಡೋಕೆ ಡಿಸೈಡ್‌ ಮಾಡಿದಾಗಲೇ ಬೊಮ್ಮಾಯಿ ಹೆಸರು ಬಂದಿತ್ತಾ?. ಇವೆಲ್ಲವುಗಳ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಡಿಸಿಎಂ ಆಯ್ಕೆಗೆ ನಾಲ್ಕು ಸೂತ್ರ ಸಿದ್ಧ: ಮೂರಲ್ಲ ಈ ಬಾರಿ ನಾಲ್ಕು ಮಂದಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?