ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

Published : Dec 04, 2023, 11:45 AM IST

ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್
ಮತ್ತೆ ಅಧಿಕಾರ ಹಿಡಿಯಲು ಯಶಸ್ವಿಯಾದ ಬಿಜೆಪಿ!
ಸಿಎಂ ಭಗೇಲ್ಗೆ ಆಘಾತ.. BJP ರಣತಂತ್ರ ಸಕ್ಸಸ್!

ಬುಡಕಟ್ಟು ಸಮುದಾಯ, ಒಬಿಸಿ ಸಮುದಾಯಗಳೇ ಪ್ರಾಬಲ್ಯ ಸಾಧಿಸಿರುವ ಛತ್ತೀಸಘಡದಲ್ಲಿ(Chhattisgarh) ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದ್ದೇ ಹೆಚ್ಚು. ಆದರೆ ಈ ಬಾರಿ ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್(Congress) ತತ್ತರಿಸಿದೆ. 90 ವಿಧಾನಸಭಾ ಕ್ಷೇತ್ರ ಸ್ಥಾನಗಳಿರುವ ಛತ್ತೀಸಘಡದಲ್ಲಿ ಸರ್ಕಾರ ರಚನೆಗೆ ಕನಿಷ್ಠ 46 ಸ್ಥಾನ ಗೆಲ್ಲಬೇಕು. ಬಿಜೆಪಿ 54 ಸ್ಥಾನ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆಯಿತು. ಇತ್ತ ಕಾಂಗ್ರೆಸ್ 35 ಸ್ಥಾನಕ್ಕೆ ಕುಸಿತ ಕಂಡಿತು. ಛತ್ತಿಸಘಡ ಸಿಎಂ ರೇಸ್‌ನಲ್ಲಿರುವ ಪ್ರಮುಖ ನಾಯಕರುಗಳೆಂದರೇ, 2024ರ ಲೋಕಸಭಾ ಚುನಾವಣೆ(Loksabha election) ದೃಷ್ಟಿಯಿಂದ ಬುಡಕಟ್ಟು ಸಮುದಾಯದ ಪ್ರಬಲ ನಾಯಕ ವಿಷ್ಣು ದಿಯೋ ಸಾಯಿ(Vishnu Deo Sai) ಹೆಸರು ಮುಂಚೂಣಿಯಲ್ಲಿದೆ. ಛತ್ತಿಸಘಡದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ವಿಷ್ಣು ದಿಯೋ ಸಾಯಿ ಮುಂದಿನ ಸಿಎಂ ಅನ್ನೋ ಮಾತುಗಳು ಬಲವಾಗುತ್ತಿದೆ.ಛತ್ತೀಸಘಡ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಹೆಸರು ಕೂಡ ಸಿಎಂ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಮಹಿಳಾ ಸಿಎಂ ನೇಮಕಗೊಂಡರೆ ರೇಣುಕಾ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.ಕಾಂಗ್ರೆಸ್ ಮಾಡಿದ ಒಬಿಸಿ ಆರೋಪಕ್ಕೆ ಪ್ರತ್ಯುತ್ತರ ನೀಡಲು ಒಬಿಸಿ ಸಮುದಾಯದಿಂದ ಸಿಎಂ ಆಯ್ಕೆ ಮಾಡಿದರೆ ನಾಯಕ ಅರುಣ್ ಸಾವೋ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ವೀಕ್ಷಿಸಿ:  ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more