ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

Published : Dec 04, 2023, 11:45 AM IST

ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್
ಮತ್ತೆ ಅಧಿಕಾರ ಹಿಡಿಯಲು ಯಶಸ್ವಿಯಾದ ಬಿಜೆಪಿ!
ಸಿಎಂ ಭಗೇಲ್ಗೆ ಆಘಾತ.. BJP ರಣತಂತ್ರ ಸಕ್ಸಸ್!

ಬುಡಕಟ್ಟು ಸಮುದಾಯ, ಒಬಿಸಿ ಸಮುದಾಯಗಳೇ ಪ್ರಾಬಲ್ಯ ಸಾಧಿಸಿರುವ ಛತ್ತೀಸಘಡದಲ್ಲಿ(Chhattisgarh) ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದ್ದೇ ಹೆಚ್ಚು. ಆದರೆ ಈ ಬಾರಿ ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್(Congress) ತತ್ತರಿಸಿದೆ. 90 ವಿಧಾನಸಭಾ ಕ್ಷೇತ್ರ ಸ್ಥಾನಗಳಿರುವ ಛತ್ತೀಸಘಡದಲ್ಲಿ ಸರ್ಕಾರ ರಚನೆಗೆ ಕನಿಷ್ಠ 46 ಸ್ಥಾನ ಗೆಲ್ಲಬೇಕು. ಬಿಜೆಪಿ 54 ಸ್ಥಾನ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆಯಿತು. ಇತ್ತ ಕಾಂಗ್ರೆಸ್ 35 ಸ್ಥಾನಕ್ಕೆ ಕುಸಿತ ಕಂಡಿತು. ಛತ್ತಿಸಘಡ ಸಿಎಂ ರೇಸ್‌ನಲ್ಲಿರುವ ಪ್ರಮುಖ ನಾಯಕರುಗಳೆಂದರೇ, 2024ರ ಲೋಕಸಭಾ ಚುನಾವಣೆ(Loksabha election) ದೃಷ್ಟಿಯಿಂದ ಬುಡಕಟ್ಟು ಸಮುದಾಯದ ಪ್ರಬಲ ನಾಯಕ ವಿಷ್ಣು ದಿಯೋ ಸಾಯಿ(Vishnu Deo Sai) ಹೆಸರು ಮುಂಚೂಣಿಯಲ್ಲಿದೆ. ಛತ್ತಿಸಘಡದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ವಿಷ್ಣು ದಿಯೋ ಸಾಯಿ ಮುಂದಿನ ಸಿಎಂ ಅನ್ನೋ ಮಾತುಗಳು ಬಲವಾಗುತ್ತಿದೆ.ಛತ್ತೀಸಘಡ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಹೆಸರು ಕೂಡ ಸಿಎಂ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಮಹಿಳಾ ಸಿಎಂ ನೇಮಕಗೊಂಡರೆ ರೇಣುಕಾ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.ಕಾಂಗ್ರೆಸ್ ಮಾಡಿದ ಒಬಿಸಿ ಆರೋಪಕ್ಕೆ ಪ್ರತ್ಯುತ್ತರ ನೀಡಲು ಒಬಿಸಿ ಸಮುದಾಯದಿಂದ ಸಿಎಂ ಆಯ್ಕೆ ಮಾಡಿದರೆ ನಾಯಕ ಅರುಣ್ ಸಾವೋ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ವೀಕ್ಷಿಸಿ:  ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more