ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

Published : Dec 04, 2023, 11:45 AM IST

ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್
ಮತ್ತೆ ಅಧಿಕಾರ ಹಿಡಿಯಲು ಯಶಸ್ವಿಯಾದ ಬಿಜೆಪಿ!
ಸಿಎಂ ಭಗೇಲ್ಗೆ ಆಘಾತ.. BJP ರಣತಂತ್ರ ಸಕ್ಸಸ್!

ಬುಡಕಟ್ಟು ಸಮುದಾಯ, ಒಬಿಸಿ ಸಮುದಾಯಗಳೇ ಪ್ರಾಬಲ್ಯ ಸಾಧಿಸಿರುವ ಛತ್ತೀಸಘಡದಲ್ಲಿ(Chhattisgarh) ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದ್ದೇ ಹೆಚ್ಚು. ಆದರೆ ಈ ಬಾರಿ ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್(Congress) ತತ್ತರಿಸಿದೆ. 90 ವಿಧಾನಸಭಾ ಕ್ಷೇತ್ರ ಸ್ಥಾನಗಳಿರುವ ಛತ್ತೀಸಘಡದಲ್ಲಿ ಸರ್ಕಾರ ರಚನೆಗೆ ಕನಿಷ್ಠ 46 ಸ್ಥಾನ ಗೆಲ್ಲಬೇಕು. ಬಿಜೆಪಿ 54 ಸ್ಥಾನ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆಯಿತು. ಇತ್ತ ಕಾಂಗ್ರೆಸ್ 35 ಸ್ಥಾನಕ್ಕೆ ಕುಸಿತ ಕಂಡಿತು. ಛತ್ತಿಸಘಡ ಸಿಎಂ ರೇಸ್‌ನಲ್ಲಿರುವ ಪ್ರಮುಖ ನಾಯಕರುಗಳೆಂದರೇ, 2024ರ ಲೋಕಸಭಾ ಚುನಾವಣೆ(Loksabha election) ದೃಷ್ಟಿಯಿಂದ ಬುಡಕಟ್ಟು ಸಮುದಾಯದ ಪ್ರಬಲ ನಾಯಕ ವಿಷ್ಣು ದಿಯೋ ಸಾಯಿ(Vishnu Deo Sai) ಹೆಸರು ಮುಂಚೂಣಿಯಲ್ಲಿದೆ. ಛತ್ತಿಸಘಡದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ವಿಷ್ಣು ದಿಯೋ ಸಾಯಿ ಮುಂದಿನ ಸಿಎಂ ಅನ್ನೋ ಮಾತುಗಳು ಬಲವಾಗುತ್ತಿದೆ.ಛತ್ತೀಸಘಡ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಹೆಸರು ಕೂಡ ಸಿಎಂ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಮಹಿಳಾ ಸಿಎಂ ನೇಮಕಗೊಂಡರೆ ರೇಣುಕಾ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.ಕಾಂಗ್ರೆಸ್ ಮಾಡಿದ ಒಬಿಸಿ ಆರೋಪಕ್ಕೆ ಪ್ರತ್ಯುತ್ತರ ನೀಡಲು ಒಬಿಸಿ ಸಮುದಾಯದಿಂದ ಸಿಎಂ ಆಯ್ಕೆ ಮಾಡಿದರೆ ನಾಯಕ ಅರುಣ್ ಸಾವೋ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ವೀಕ್ಷಿಸಿ:  ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more