ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

Published : Dec 04, 2023, 11:45 AM IST

ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್
ಮತ್ತೆ ಅಧಿಕಾರ ಹಿಡಿಯಲು ಯಶಸ್ವಿಯಾದ ಬಿಜೆಪಿ!
ಸಿಎಂ ಭಗೇಲ್ಗೆ ಆಘಾತ.. BJP ರಣತಂತ್ರ ಸಕ್ಸಸ್!

ಬುಡಕಟ್ಟು ಸಮುದಾಯ, ಒಬಿಸಿ ಸಮುದಾಯಗಳೇ ಪ್ರಾಬಲ್ಯ ಸಾಧಿಸಿರುವ ಛತ್ತೀಸಘಡದಲ್ಲಿ(Chhattisgarh) ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದ್ದೇ ಹೆಚ್ಚು. ಆದರೆ ಈ ಬಾರಿ ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್(Congress) ತತ್ತರಿಸಿದೆ. 90 ವಿಧಾನಸಭಾ ಕ್ಷೇತ್ರ ಸ್ಥಾನಗಳಿರುವ ಛತ್ತೀಸಘಡದಲ್ಲಿ ಸರ್ಕಾರ ರಚನೆಗೆ ಕನಿಷ್ಠ 46 ಸ್ಥಾನ ಗೆಲ್ಲಬೇಕು. ಬಿಜೆಪಿ 54 ಸ್ಥಾನ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆಯಿತು. ಇತ್ತ ಕಾಂಗ್ರೆಸ್ 35 ಸ್ಥಾನಕ್ಕೆ ಕುಸಿತ ಕಂಡಿತು. ಛತ್ತಿಸಘಡ ಸಿಎಂ ರೇಸ್‌ನಲ್ಲಿರುವ ಪ್ರಮುಖ ನಾಯಕರುಗಳೆಂದರೇ, 2024ರ ಲೋಕಸಭಾ ಚುನಾವಣೆ(Loksabha election) ದೃಷ್ಟಿಯಿಂದ ಬುಡಕಟ್ಟು ಸಮುದಾಯದ ಪ್ರಬಲ ನಾಯಕ ವಿಷ್ಣು ದಿಯೋ ಸಾಯಿ(Vishnu Deo Sai) ಹೆಸರು ಮುಂಚೂಣಿಯಲ್ಲಿದೆ. ಛತ್ತಿಸಘಡದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ವಿಷ್ಣು ದಿಯೋ ಸಾಯಿ ಮುಂದಿನ ಸಿಎಂ ಅನ್ನೋ ಮಾತುಗಳು ಬಲವಾಗುತ್ತಿದೆ.ಛತ್ತೀಸಘಡ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಹೆಸರು ಕೂಡ ಸಿಎಂ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಮಹಿಳಾ ಸಿಎಂ ನೇಮಕಗೊಂಡರೆ ರೇಣುಕಾ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.ಕಾಂಗ್ರೆಸ್ ಮಾಡಿದ ಒಬಿಸಿ ಆರೋಪಕ್ಕೆ ಪ್ರತ್ಯುತ್ತರ ನೀಡಲು ಒಬಿಸಿ ಸಮುದಾಯದಿಂದ ಸಿಎಂ ಆಯ್ಕೆ ಮಾಡಿದರೆ ನಾಯಕ ಅರುಣ್ ಸಾವೋ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ವೀಕ್ಷಿಸಿ:  ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more