ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ? ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್ ತತ್ತರ !

Published : Dec 04, 2023, 11:45 AM IST

ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್
ಮತ್ತೆ ಅಧಿಕಾರ ಹಿಡಿಯಲು ಯಶಸ್ವಿಯಾದ ಬಿಜೆಪಿ!
ಸಿಎಂ ಭಗೇಲ್ಗೆ ಆಘಾತ.. BJP ರಣತಂತ್ರ ಸಕ್ಸಸ್!

ಬುಡಕಟ್ಟು ಸಮುದಾಯ, ಒಬಿಸಿ ಸಮುದಾಯಗಳೇ ಪ್ರಾಬಲ್ಯ ಸಾಧಿಸಿರುವ ಛತ್ತೀಸಘಡದಲ್ಲಿ(Chhattisgarh) ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದ್ದೇ ಹೆಚ್ಚು. ಆದರೆ ಈ ಬಾರಿ ಬಿಜೆಪಿಯ ಮಾಸ್ಟರ್‌ಸ್ಟ್ರೋಕ್‌ಗೆ ಕಾಂಗ್ರೆಸ್(Congress) ತತ್ತರಿಸಿದೆ. 90 ವಿಧಾನಸಭಾ ಕ್ಷೇತ್ರ ಸ್ಥಾನಗಳಿರುವ ಛತ್ತೀಸಘಡದಲ್ಲಿ ಸರ್ಕಾರ ರಚನೆಗೆ ಕನಿಷ್ಠ 46 ಸ್ಥಾನ ಗೆಲ್ಲಬೇಕು. ಬಿಜೆಪಿ 54 ಸ್ಥಾನ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆಯಿತು. ಇತ್ತ ಕಾಂಗ್ರೆಸ್ 35 ಸ್ಥಾನಕ್ಕೆ ಕುಸಿತ ಕಂಡಿತು. ಛತ್ತಿಸಘಡ ಸಿಎಂ ರೇಸ್‌ನಲ್ಲಿರುವ ಪ್ರಮುಖ ನಾಯಕರುಗಳೆಂದರೇ, 2024ರ ಲೋಕಸಭಾ ಚುನಾವಣೆ(Loksabha election) ದೃಷ್ಟಿಯಿಂದ ಬುಡಕಟ್ಟು ಸಮುದಾಯದ ಪ್ರಬಲ ನಾಯಕ ವಿಷ್ಣು ದಿಯೋ ಸಾಯಿ(Vishnu Deo Sai) ಹೆಸರು ಮುಂಚೂಣಿಯಲ್ಲಿದೆ. ಛತ್ತಿಸಘಡದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ ವಿಷ್ಣು ದಿಯೋ ಸಾಯಿ ಮುಂದಿನ ಸಿಎಂ ಅನ್ನೋ ಮಾತುಗಳು ಬಲವಾಗುತ್ತಿದೆ.ಛತ್ತೀಸಘಡ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಹೆಸರು ಕೂಡ ಸಿಎಂ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಮಹಿಳಾ ಸಿಎಂ ನೇಮಕಗೊಂಡರೆ ರೇಣುಕಾ ಸಿಂಗ್ ಹೆಸರು ಮುಂಚೂಣಿಯಲ್ಲಿದೆ.ಕಾಂಗ್ರೆಸ್ ಮಾಡಿದ ಒಬಿಸಿ ಆರೋಪಕ್ಕೆ ಪ್ರತ್ಯುತ್ತರ ನೀಡಲು ಒಬಿಸಿ ಸಮುದಾಯದಿಂದ ಸಿಎಂ ಆಯ್ಕೆ ಮಾಡಿದರೆ ನಾಯಕ ಅರುಣ್ ಸಾವೋ ಹೆಸರು ಮುಂಚೂಣಿಯಲ್ಲಿದೆ.

ಇದನ್ನೂ ವೀಕ್ಷಿಸಿ:  ಚುನಾವಣೆ ಗೆದ್ದಾಯ್ತು..ಈಗ ಶುರುವಾಯ್ತು ಅಸಲಿ ಸವಾಲು ! ಸಿಎಂ ಆಯ್ಕೆಯೇ ಬಿಜೆಪಿಗೆ ಬಿಗ್‌ ಚಾಲೆಂಜ್‌ !

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more