ಬೈಎಲೆಕ್ಷನ್ ಅಖಾಡ:  ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

ಬೈಎಲೆಕ್ಷನ್ ಅಖಾಡ: ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

Suvarna News   | Asianet News
Published : Sep 30, 2021, 12:29 PM IST

*  ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ 
*  ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? 
*  ರೇವತಿ ಉದಾಸಿ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣ್ತಿಲ್ಲ

ಹಾವೇರಿ(ಸೆ.30): ರಾಜ್ಯದಲ್ಲಿ ಉಪಚುನಾವಣಾ ಅಖಾಡ ರಂಗೇರುತ್ತಿದೆ. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?. ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಹಾವೇರಿ-ಗದಗ ಸಂಸದ ಶಿವಕುಮಾರ್‌ ಉದಾಸಿ ಪತ್ನಿ ರೇವತಿ ಅವರಿಗೆ ಬಿಜೆಪಿ ಟಿಕೆಟ್‌ ಕೊಡಲಾಗುತ್ತಾ?. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಈ ಕ್ಷೇತ್ರದಲ್ಲಿ ರೇವತಿ ಉದಾಸಿ ಅವರನ್ನ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣಿಸುತ್ತಿಲ್ಲ. ಈ ಬಗ್ಗೆ ವಿವರವಾದ ಮಾಹಿತಿ ವಿಡಿಯೋದಲ್ಲಿದೆ. 

ಅನ್ನಭಾಗ್ಯ ಸಮರದಲ್ಲಿ ಮೈ ಕೊಡವಿ ನಿಂತ ಕೈ ಪಾಳಯ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!