ಬೈಎಲೆಕ್ಷನ್ ಅಖಾಡ:  ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

ಬೈಎಲೆಕ್ಷನ್ ಅಖಾಡ: ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

Suvarna News   | Asianet News
Published : Sep 30, 2021, 12:29 PM IST

*  ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ 
*  ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? 
*  ರೇವತಿ ಉದಾಸಿ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣ್ತಿಲ್ಲ

ಹಾವೇರಿ(ಸೆ.30): ರಾಜ್ಯದಲ್ಲಿ ಉಪಚುನಾವಣಾ ಅಖಾಡ ರಂಗೇರುತ್ತಿದೆ. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?. ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಹಾವೇರಿ-ಗದಗ ಸಂಸದ ಶಿವಕುಮಾರ್‌ ಉದಾಸಿ ಪತ್ನಿ ರೇವತಿ ಅವರಿಗೆ ಬಿಜೆಪಿ ಟಿಕೆಟ್‌ ಕೊಡಲಾಗುತ್ತಾ?. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಈ ಕ್ಷೇತ್ರದಲ್ಲಿ ರೇವತಿ ಉದಾಸಿ ಅವರನ್ನ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣಿಸುತ್ತಿಲ್ಲ. ಈ ಬಗ್ಗೆ ವಿವರವಾದ ಮಾಹಿತಿ ವಿಡಿಯೋದಲ್ಲಿದೆ. 

ಅನ್ನಭಾಗ್ಯ ಸಮರದಲ್ಲಿ ಮೈ ಕೊಡವಿ ನಿಂತ ಕೈ ಪಾಳಯ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!