ಬೈಎಲೆಕ್ಷನ್ ಅಖಾಡ:  ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

ಬೈಎಲೆಕ್ಷನ್ ಅಖಾಡ: ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

Suvarna News   | Asianet News
Published : Sep 30, 2021, 12:29 PM IST

*  ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ 
*  ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? 
*  ರೇವತಿ ಉದಾಸಿ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣ್ತಿಲ್ಲ

ಹಾವೇರಿ(ಸೆ.30): ರಾಜ್ಯದಲ್ಲಿ ಉಪಚುನಾವಣಾ ಅಖಾಡ ರಂಗೇರುತ್ತಿದೆ. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?. ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಹಾವೇರಿ-ಗದಗ ಸಂಸದ ಶಿವಕುಮಾರ್‌ ಉದಾಸಿ ಪತ್ನಿ ರೇವತಿ ಅವರಿಗೆ ಬಿಜೆಪಿ ಟಿಕೆಟ್‌ ಕೊಡಲಾಗುತ್ತಾ?. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಈ ಕ್ಷೇತ್ರದಲ್ಲಿ ರೇವತಿ ಉದಾಸಿ ಅವರನ್ನ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣಿಸುತ್ತಿಲ್ಲ. ಈ ಬಗ್ಗೆ ವಿವರವಾದ ಮಾಹಿತಿ ವಿಡಿಯೋದಲ್ಲಿದೆ. 

ಅನ್ನಭಾಗ್ಯ ಸಮರದಲ್ಲಿ ಮೈ ಕೊಡವಿ ನಿಂತ ಕೈ ಪಾಳಯ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?