ಬೈಎಲೆಕ್ಷನ್ ಅಖಾಡ:  ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

ಬೈಎಲೆಕ್ಷನ್ ಅಖಾಡ: ಹಾನಗಲ್‌ನಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?

Suvarna News   | Asianet News
Published : Sep 30, 2021, 12:29 PM IST

*  ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ 
*  ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? 
*  ರೇವತಿ ಉದಾಸಿ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣ್ತಿಲ್ಲ

ಹಾವೇರಿ(ಸೆ.30): ರಾಜ್ಯದಲ್ಲಿ ಉಪಚುನಾವಣಾ ಅಖಾಡ ರಂಗೇರುತ್ತಿದೆ. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ?. ದಿ. ಸಿಎಂ ಉದಾಸಿ ಸೊಸೆಗೆ ಬಿಜೆಪಿ ಮಣೆ ಹಾಕುತ್ತಾ? ಎಂಬೆಲ್ಲ ಪ್ರಶ್ನೆಗಳು ಉದ್ಭವವಾಗಿವೆ. ಹಾವೇರಿ-ಗದಗ ಸಂಸದ ಶಿವಕುಮಾರ್‌ ಉದಾಸಿ ಪತ್ನಿ ರೇವತಿ ಅವರಿಗೆ ಬಿಜೆಪಿ ಟಿಕೆಟ್‌ ಕೊಡಲಾಗುತ್ತಾ?. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಮನ್ನಣೆ  ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಈ ಕ್ಷೇತ್ರದಲ್ಲಿ ರೇವತಿ ಉದಾಸಿ ಅವರನ್ನ ಬಿಟ್ಟರೆ ಬೇರೆ ಯಾರು ಗೆಲ್ಲುವ ಅಭ್ಯರ್ಥಿ ಕಾಣಿಸುತ್ತಿಲ್ಲ. ಈ ಬಗ್ಗೆ ವಿವರವಾದ ಮಾಹಿತಿ ವಿಡಿಯೋದಲ್ಲಿದೆ. 

ಅನ್ನಭಾಗ್ಯ ಸಮರದಲ್ಲಿ ಮೈ ಕೊಡವಿ ನಿಂತ ಕೈ ಪಾಳಯ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!