ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

Suvarna News   | Asianet News
Published : Sep 03, 2021, 09:17 AM ISTUpdated : Sep 03, 2021, 10:15 AM IST

*  ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? 
*  ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಶತಪ್ರಯತ್ನ
*  ಬಿಜೆಪಿ ನಾಯಕರಿಂದ ಅಬ್ಬರದ ಪ್ರಚಾರ 

ಕಲಬುರಗಿ(ಸೆ.03): ಮಹಾನಗರ ಪಾಲಿಕೆ ಚುನಾವಣೆಗೆ ಇಂದು(ಶುಕ್ರವಾರ) ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪಾಲಿಕೆ ಗದ್ದುಗೆಗಾಗಿ ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಫೈಟ್‌ ಶುರುವಾಗಿದೆ. ಬಿಜೆಪಿ ನಾಯಕರು ಸಾಕಷ್ಟು ಪ್ರಚಾರ ಕೈಗೊಂಡಿದ್ದರು. ಹೀಗಾಗಿ ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇನ್ನು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಕಲಬುರಗಿಯಲ್ಲಿ ಕಿಂಗ್‌ಮೇಕರ್‌ ಆಗುತ್ತಾ? ಎಂಬುದಕ್ಕೆ ಫಲಿತಾಂಶವೇ ಉತ್ತರ ನೀಡಲಿದೆ.  

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!