ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

Suvarna News   | Asianet News
Published : Sep 03, 2021, 09:17 AM ISTUpdated : Sep 03, 2021, 10:15 AM IST

*  ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? 
*  ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಶತಪ್ರಯತ್ನ
*  ಬಿಜೆಪಿ ನಾಯಕರಿಂದ ಅಬ್ಬರದ ಪ್ರಚಾರ 

ಕಲಬುರಗಿ(ಸೆ.03): ಮಹಾನಗರ ಪಾಲಿಕೆ ಚುನಾವಣೆಗೆ ಇಂದು(ಶುಕ್ರವಾರ) ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪಾಲಿಕೆ ಗದ್ದುಗೆಗಾಗಿ ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಫೈಟ್‌ ಶುರುವಾಗಿದೆ. ಬಿಜೆಪಿ ನಾಯಕರು ಸಾಕಷ್ಟು ಪ್ರಚಾರ ಕೈಗೊಂಡಿದ್ದರು. ಹೀಗಾಗಿ ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇನ್ನು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಕಲಬುರಗಿಯಲ್ಲಿ ಕಿಂಗ್‌ಮೇಕರ್‌ ಆಗುತ್ತಾ? ಎಂಬುದಕ್ಕೆ ಫಲಿತಾಂಶವೇ ಉತ್ತರ ನೀಡಲಿದೆ.  

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!