ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

Suvarna News   | Asianet News
Published : Sep 03, 2021, 09:17 AM ISTUpdated : Sep 03, 2021, 10:15 AM IST

*  ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? 
*  ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಶತಪ್ರಯತ್ನ
*  ಬಿಜೆಪಿ ನಾಯಕರಿಂದ ಅಬ್ಬರದ ಪ್ರಚಾರ 

ಕಲಬುರಗಿ(ಸೆ.03): ಮಹಾನಗರ ಪಾಲಿಕೆ ಚುನಾವಣೆಗೆ ಇಂದು(ಶುಕ್ರವಾರ) ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪಾಲಿಕೆ ಗದ್ದುಗೆಗಾಗಿ ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಫೈಟ್‌ ಶುರುವಾಗಿದೆ. ಬಿಜೆಪಿ ನಾಯಕರು ಸಾಕಷ್ಟು ಪ್ರಚಾರ ಕೈಗೊಂಡಿದ್ದರು. ಹೀಗಾಗಿ ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇನ್ನು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಕಲಬುರಗಿಯಲ್ಲಿ ಕಿಂಗ್‌ಮೇಕರ್‌ ಆಗುತ್ತಾ? ಎಂಬುದಕ್ಕೆ ಫಲಿತಾಂಶವೇ ಉತ್ತರ ನೀಡಲಿದೆ.  

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!