ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

Suvarna News   | Asianet News
Published : Sep 03, 2021, 09:17 AM ISTUpdated : Sep 03, 2021, 10:15 AM IST

*  ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? 
*  ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಶತಪ್ರಯತ್ನ
*  ಬಿಜೆಪಿ ನಾಯಕರಿಂದ ಅಬ್ಬರದ ಪ್ರಚಾರ 

ಕಲಬುರಗಿ(ಸೆ.03): ಮಹಾನಗರ ಪಾಲಿಕೆ ಚುನಾವಣೆಗೆ ಇಂದು(ಶುಕ್ರವಾರ) ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪಾಲಿಕೆ ಗದ್ದುಗೆಗಾಗಿ ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಫೈಟ್‌ ಶುರುವಾಗಿದೆ. ಬಿಜೆಪಿ ನಾಯಕರು ಸಾಕಷ್ಟು ಪ್ರಚಾರ ಕೈಗೊಂಡಿದ್ದರು. ಹೀಗಾಗಿ ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇನ್ನು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಕಲಬುರಗಿಯಲ್ಲಿ ಕಿಂಗ್‌ಮೇಕರ್‌ ಆಗುತ್ತಾ? ಎಂಬುದಕ್ಕೆ ಫಲಿತಾಂಶವೇ ಉತ್ತರ ನೀಡಲಿದೆ.  

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!