ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

Suvarna News   | Asianet News
Published : Sep 03, 2021, 09:17 AM ISTUpdated : Sep 03, 2021, 10:15 AM IST

*  ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? 
*  ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಶತಪ್ರಯತ್ನ
*  ಬಿಜೆಪಿ ನಾಯಕರಿಂದ ಅಬ್ಬರದ ಪ್ರಚಾರ 

ಕಲಬುರಗಿ(ಸೆ.03): ಮಹಾನಗರ ಪಾಲಿಕೆ ಚುನಾವಣೆಗೆ ಇಂದು(ಶುಕ್ರವಾರ) ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪಾಲಿಕೆ ಗದ್ದುಗೆಗಾಗಿ ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಫೈಟ್‌ ಶುರುವಾಗಿದೆ. ಬಿಜೆಪಿ ನಾಯಕರು ಸಾಕಷ್ಟು ಪ್ರಚಾರ ಕೈಗೊಂಡಿದ್ದರು. ಹೀಗಾಗಿ ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇನ್ನು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಕಲಬುರಗಿಯಲ್ಲಿ ಕಿಂಗ್‌ಮೇಕರ್‌ ಆಗುತ್ತಾ? ಎಂಬುದಕ್ಕೆ ಫಲಿತಾಂಶವೇ ಉತ್ತರ ನೀಡಲಿದೆ.  

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!