ಅಪ್ಪ-ಮಗನ ವಿರುದ್ಧ ಯತ್ನಾಳ್ ಗೌಡ್ರಿಗೆ ಏಕಿಂಥಾ ದ್ವೇಷ?: ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಸೇಡಿನ ಕಥೆ

ಅಪ್ಪ-ಮಗನ ವಿರುದ್ಧ ಯತ್ನಾಳ್ ಗೌಡ್ರಿಗೆ ಏಕಿಂಥಾ ದ್ವೇಷ?: ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಸೇಡಿನ ಕಥೆ

Published : Dec 05, 2024, 11:58 AM ISTUpdated : Dec 05, 2024, 12:00 PM IST

ಬಿಜೆಪಿ ಬಣಬಡಿದಾಟದ ಚೆಂಡು ಸದ್ಯ ಹೈಕಮಾಂಡ್ ಅಂಗಳಕ್ಕೆ ಬಂದು ನಿಂತಿದೆ. ಯತ್ನಾಳ್ ಅವರೇ ಬನ್ನಿ.. ನಮ್ಮ ಪ್ರಶ್ನೆಗೆ ಉತ್ತರಿಸಿ ಎಂದು ಶಿಸ್ತು ಪಾಲನಾ ಸಮಿತಿ ಕೊಟ್ಟಿದ್ದ ನೊಟೀಸ್ಗೆ ಯತ್ನಾಳ್ ಉತ್ತರಿಸಿದ್ದಾರೆ. ಆರು ಪುಟಗಳ ಉತ್ತರ ಕೊಟ್ಟಿದ್ದು, ಆ ಉತ್ತರದಿಂದ ಭಿನ್ನಮತದದ ಬೆಂಕಿ ಆರುತ್ತಾ ಅಥವಾ ಮತ್ತೆ ಧಗಧಗಿಸುತ್ತಾ ಅನ್ನೋ ಆತಂಕ ಪಕ್ಷದೊಳಗೆ ಮನೆ ಮಾಡಿದೆ.

ಬೆಂಗಳೂರು(ಡಿ.05):  ನಿನಗೆ ನಾನು.. ನನಗೆ ನೀನು ಅಂತಿದ್ದೋರು.. ನಾನಾ ನೀನಾ ಅಂತಿದ್ದಾರೆ.  ಶಿಕಾರಿ ವೀರನ ಆಗಿನ ಆಪ್ತ..ಈಗಿನ ಆಜನ್ಮ ವೈರಿ..ಬಿಎಸ್ವೈ ಕುರ್ಚಿ ರಕ್ಷಣೆಗೆ ನಿಂತಿದ್ದ ಕಟ್ಟಪ್ಪ ತಿರುಗಿ ಬಿದ್ದದ್ದೇಕೆ..? ಅಪ್ಪನ ಮಗನ ವಿರುದ್ಧ ಯತ್ನಾಳ್ಗೆ ಯಾಕಿಂಥಾ ದ್ವೇಷ..? ಗಳಸ್ಯ-ಕಂಠಸ್ಯ ಸ್ನೇಹದಲ್ಲಿ ಸೇಡಿನ ಕಿಡಿ ಧಗಧಗಿಸಿದ್ದೇಕೆ..? ಇದು ಕಮಲ ಕೋಟೆಗೆ ಹೊತ್ತಿಕೊಂಡಿರುವ ಬಣ ಬಡಿದಾಟದ ಬೆಂಕಿಯ ಮೂಲದ ಚರಿತ್ರೆ, ಇದೇ ಇವತ್ತಿನ ಸುವರ್ಣ ಸ್ಪೆಷಲ್ ಸ್ನೇಹ ಸೇಡು ಜ್ವಾಲಾಗ್ನಿ.

ಸದ್ಯ ರಾಜ್ಯ ಬಿಜೆಪಿಯ ಅಂತರ್ಯುದ್ಧ ದೆಹಲಿ ಅಂಗಳಕ್ಕೆ ತಲುಪಿದೆ. ಶಿಸ್ತು ಪಾಲನಾ ಸಮಿತಿ ಕೊಟ್ಟಿದ್ದ ನೊಟೀಸ್‌ಗೆ ಯತ್ನಾಳ್ ಉತ್ತರಿಸಿದ್ದಾರೆ. ಹಾಗಿದ್ರೆ ಇಲ್ಲಿಗೆ ಈ ಅಂರ್ತಯುದ್ಧ ಅಂತ್ಯವಾಗುತ್ತಾ..? ಅಥವಾ ಮತ್ತಷ್ಟು ಸ್ಟೋಟವಾಗುತ್ತಾ ಅಂತ ನೋಡೋಣ. 

ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್​ಗಳಲ್ಲಿ ಪುಷ್ಪ ರಿಲೀಸ್; ಮೊದಲ ದಿನವೇ 300 ಕೋಟಿ ಮುಟ್ಟುತ್ತಾ?

ಬಿಜೆಪಿ ಬಣಬಡಿದಾಟದ ಚೆಂಡು ಸದ್ಯ ಹೈಕಮಾಂಡ್ ಅಂಗಳಕ್ಕೆ ಬಂದು ನಿಂತಿದೆ. ಯತ್ನಾಳ್ ಅವರೇ ಬನ್ನಿ.. ನಮ್ಮ ಪ್ರಶ್ನೆಗೆ ಉತ್ತರಿಸಿ ಎಂದು ಶಿಸ್ತು ಪಾಲನಾ ಸಮಿತಿ ಕೊಟ್ಟಿದ್ದ ನೊಟೀಸ್ಗೆ ಯತ್ನಾಳ್ ಉತ್ತರಿಸಿದ್ದಾರೆ. ಆರು ಪುಟಗಳ ಉತ್ತರ ಕೊಟ್ಟಿದ್ದು, ಆ ಉತ್ತರದಿಂದ ಭಿನ್ನಮತದದ ಬೆಂಕಿ ಆರುತ್ತಾ ಅಥವಾ ಮತ್ತೆ ಧಗಧಗಿಸುತ್ತಾ ಅನ್ನೋ ಆತಂಕ ಪಕ್ಷದೊಳಗೆ ಮನೆ ಮಾಡಿದೆ. ನಮಗೆ ಯತ್ನಾಳ್ ಬಣವೂ ಬೇಡ.. ವಿಜಯೇಂದ್ರ ಬಣವೂ ಬೇಡ..ಇಬ್ಬರು ಮಾಡ್ತಿರೋದು ತಪ್ಪು ಎನ್ನುವ ತಟಸ್ಥ ಗುಂಪೊಂದು ಈಗ ಬಿಜೆಪಿಯೊಳಗೇನು ರೂಪುಗೊಂಡಿದೆ. ಆ ಬಗ್ಗೆ ಡೀಟೈಲ್ ಆಗಿ ತೋರಿಸ್ತೀವಿ. 

ಒಂದು ಕಡೆ ಯತ್ನಾಳ್ ಬಣ.. ಇನ್ನೊಂದು ಕಡೆ ವಿಜಯೇಂದ್ರ ಸೇನೆ.. ಈ ಮಧ್ಯೆ ತಟಸ್ಥರಾಗಿ ಇದ್ದವರು, ಬಣಬಡಿದಾಟವನ್ನ ಖಂಡಿಸೋಕೆ ಶುರು ಮಾಡಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ.
ರಾಜ್ಯ ಬಿಜೆಪಿಯ ಅಂತರ್ಯುದ್ಧ ಸದ್ಯ ದೆಹಲಿ ಅಂಗಳವನ್ನ ತಲುಪಿದೆ. ಹೈಕಮಾಂಡ್‌ನ ಮುಂದಿನ ನಿರ್ಧಾರ ಏನಾಗಿರುತ್ತೆ ಅನ್ನೋ ಕುತೂಹಲ, ಕಮಲ ಕೋಟೆಯೊಳಗೆ ಕೋಲಾಹಲ ಸೃಷ್ಟಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more