ಪ್ರಧಾನಿ ರೇಸ್‌ನಲ್ಲಿ ಮಲ್ಲಿಕಾರ್ಜುನ್‌ ಖರ್ಗೆ, ಇಂಡಿ ಒಕ್ಕೂಟದಲ್ಲೇ ವಿರೋಧವೇಕೆ?

ಪ್ರಧಾನಿ ರೇಸ್‌ನಲ್ಲಿ ಮಲ್ಲಿಕಾರ್ಜುನ್‌ ಖರ್ಗೆ, ಇಂಡಿ ಒಕ್ಕೂಟದಲ್ಲೇ ವಿರೋಧವೇಕೆ?

Published : Dec 20, 2023, 03:35 PM IST

ಮಂಗಳವಾರದ ಇಂಡಿ ಒಕ್ಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡುವ ಕುರಿತಂತೆ ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಶಿಫಾರಸು ಮಾಡಿದ್ದು ಸಾಕಷ್ಟು ಚರ್ಚೆಯಾಗಿದೆ.
 

ಬೆಂಗಳೂರು (ಡಿ.20): ಮುಂದಿನ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ದೊಡ್ಡ ಸವಾಲು ನೀಡಬೇಕು ಎನ್ನುವ ದೃಷ್ಟಿಯಲ್ಲಿ ರಚಿತವಾಗಿರುವ ಇಂಡಿ ಒಕ್ಕೂಟದಲ್ಲಿ ಪ್ರಮುಖ ವಿಚಾರವೊಂದು ಚರ್ಚೆಯಾಗಿದೆ. 

ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಪ್ರಧಾನಮಂತ್ರಿ ಅಭ್ಯರ್ಥಿಯಾದರೆ ಒಳ್ಳೆಯದು ಎಂದು ಶಿಫಾರಸು ಮಾಡಿದ್ದಾರೆ. ಮೈತ್ರಿಕೂಟದ ಸಭೆಯಲ್ಲೇ ಇದನ್ನು ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಅರವಿಂದ್ ಕೇಜ್ರಿವಾಲ್‌ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

Breaking: ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್‌ ಖರ್ಗೆ ಹೆಸರು ಶಿಫಾರಸು ಮಾಡಿದ ಮಮತಾ ಬ್ಯಾನರ್ಜಿ!

ಆದರೆ, ಇಂಡಿ ಒಕ್ಕೂಟದ ಇತರ ನಾಯಕರತುಗಳಾದ ನಿತೀಶ್‌ ಕುಮಾರ್‌, ಲಾಲೂಪ್ರಸಾದ್‌ ಯಾದವ್‌ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಖರ್ಗೆ ಹೆಸರು ಮುಂಚೂಣಿಗೆ ಬರಲು ಕಾರಣವೇನು? ಉಳಿದವರ ವಿರೋಧವೇಕೆ ಎನ್ನುವುದೇ ಕುತೂಹಲದ ವಿಚಾರವಾಗಿದೆ.
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more