ಪ್ರಧಾನಿ ರೇಸ್‌ನಲ್ಲಿ ಮಲ್ಲಿಕಾರ್ಜುನ್‌ ಖರ್ಗೆ, ಇಂಡಿ ಒಕ್ಕೂಟದಲ್ಲೇ ವಿರೋಧವೇಕೆ?

ಪ್ರಧಾನಿ ರೇಸ್‌ನಲ್ಲಿ ಮಲ್ಲಿಕಾರ್ಜುನ್‌ ಖರ್ಗೆ, ಇಂಡಿ ಒಕ್ಕೂಟದಲ್ಲೇ ವಿರೋಧವೇಕೆ?

Published : Dec 20, 2023, 03:35 PM IST

ಮಂಗಳವಾರದ ಇಂಡಿ ಒಕ್ಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡುವ ಕುರಿತಂತೆ ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಶಿಫಾರಸು ಮಾಡಿದ್ದು ಸಾಕಷ್ಟು ಚರ್ಚೆಯಾಗಿದೆ.
 

ಬೆಂಗಳೂರು (ಡಿ.20): ಮುಂದಿನ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ದೊಡ್ಡ ಸವಾಲು ನೀಡಬೇಕು ಎನ್ನುವ ದೃಷ್ಟಿಯಲ್ಲಿ ರಚಿತವಾಗಿರುವ ಇಂಡಿ ಒಕ್ಕೂಟದಲ್ಲಿ ಪ್ರಮುಖ ವಿಚಾರವೊಂದು ಚರ್ಚೆಯಾಗಿದೆ. 

ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಪ್ರಧಾನಮಂತ್ರಿ ಅಭ್ಯರ್ಥಿಯಾದರೆ ಒಳ್ಳೆಯದು ಎಂದು ಶಿಫಾರಸು ಮಾಡಿದ್ದಾರೆ. ಮೈತ್ರಿಕೂಟದ ಸಭೆಯಲ್ಲೇ ಇದನ್ನು ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಅರವಿಂದ್ ಕೇಜ್ರಿವಾಲ್‌ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

Breaking: ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್‌ ಖರ್ಗೆ ಹೆಸರು ಶಿಫಾರಸು ಮಾಡಿದ ಮಮತಾ ಬ್ಯಾನರ್ಜಿ!

ಆದರೆ, ಇಂಡಿ ಒಕ್ಕೂಟದ ಇತರ ನಾಯಕರತುಗಳಾದ ನಿತೀಶ್‌ ಕುಮಾರ್‌, ಲಾಲೂಪ್ರಸಾದ್‌ ಯಾದವ್‌ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಖರ್ಗೆ ಹೆಸರು ಮುಂಚೂಣಿಗೆ ಬರಲು ಕಾರಣವೇನು? ಉಳಿದವರ ವಿರೋಧವೇಕೆ ಎನ್ನುವುದೇ ಕುತೂಹಲದ ವಿಚಾರವಾಗಿದೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more