ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

Published : Jun 24, 2022, 06:02 PM IST

ಶಿವಸೇನೆಯಲ್ಲಿ ಬಂಡಾಯ ಹೊಸದಲ್ಲ. ಆದರೆ, ಈ ಬಾರಿ ಬಂಡಾಯ ಶಮನ ಮಾಡಲು ಬಾಳಾಸಾಹೇಬ್ ಠಾಕ್ರೆ ಅವರಿಲ್ಲ. ಹಿಂದೆ ಮೂರು ಬಾರಿ ಶಿವಸೇನೆಯ ಶಾಸಕರು ಬಂಡಾಯವೆದ್ದಿದ್ದಾಗ ಅದನ್ನು ತಮ್ಮದೇ ಆದ ರೀತಿಯಲ್ಲಿ ಬಾಳಾಸಾಹೇಬ್ ಠಾಕ್ರೆ ಬಗೆಹರಿಸಿದ್ದರು. ಆದರೆ, ಈ ಬಾರಿ ಅಂಥ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
 

ಬೆಂಗಳೂರು (ಜೂನ್ 24): ತಂದೆಗೆ ತಕ್ಕ ಮಗನಾಗಬೇಕು. ಗುರುವನ್ನು ಸೋಲಿಸುವ ಶಿಷ್ಯನಾಗಬೇಕು. ತಂದೆಗೆ ತಕ್ಕ ಮಗನಾದರೆ ಊರಿಗೆ ಹೆಮ್ಮೆ. ಗುರು ಸೋಲಿಸೋ ಶಿಷ್ಯನಾದ್ರೆ ಜಗತ್ತಿಗೆನೇ ಹೆಮ್ಮೆ ಅನ್ನೋ ಮಾತಿದೆ. ಆದ್ರೆ ಈ ಮಾತು ಕೇಳೋದಕ್ಕೆ ಚನ್ನಾಗಿರುತ್ತೆ, ಗಳಿಸೋದು ತುಂಬಾನೇ ಕಷ್ಟ. ಸದ್ಯದ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆಯನ್ನು ನೋಡಿದ್ರೆ ತಂದೆಗೆ ತಕ್ಕ ಮಗನಾಗೋದು ತುಂನಾನೇ ಕಷ್ಟ ಎಂದೆನಿಸುತ್ತದೆ. 

ಮಹಾರಾಷ್ಟ್ರದ (maharashtra) ಈಗಿನ ಪರಿಸ್ಥಿತಿಯನ್ನು ನೀಡಿದರೆ, ಉದ್ಧವ್ ಠಾಕ್ರೆ (Uddhav Thackeray) ಈಗಾಗಲೇ ಸೋಲು ಕಂಡಿದ್ದಾರೆ ಎನ್ನು ಅನುಮಾನ ಬರ್ತಿದೆ. ಸರ್ಕಾರ ಹೋದರೆ ಹೋಗಲಿ, ಬಾಳಾಸಾಹೇಬ್ ಠಾಕ್ರೆ (Balasaheb Thackeray) ಕಟ್ಟಿದ್ದ ಮರಾಠ ಅಸ್ಮಿತೆ, ಹಿಂದುತ್ವದ ಸಿದ್ಧಾಂತವಾದಿ ಶಿವಸೇನೆ ಎನ್ನುವ ಪಕ್ಷ ಉಳಿದುಕೊಳ್ಳಲಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ.

ಉದ್ಧವ್‌ಗೆ ಬಿಗ್‌ ಶಾಕ್, ಶಿವಸೇನೆಯ 37 ಶಾಸಕರ ಬೆಂಬಲ ಪತ್ರದ ಬೆನ್ನಲ್ಲೇ ಮುಂಬೈನತ್ತ ಏಕನಾಥ್‌ ಶಿಂಧೆ!

ಬಂಡಾಯದ ಈ ಸನ್ನಿವೇಶದಲ್ಲಿ ಉದ್ಧವ್ ಠಾಕ್ರೆ ಇಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತೆ. ಒಂದು ವೇಳೆ ಕೊಂಚ ಯಾಮಾರಿದ್ರೂ ಸಹ ಮುಲಾಜಿಲ್ಲದೇ ಪಕ್ಷದಿಂದ ಅವರೇ ಹೊರ ಬರಬೇಕಾಗುತ್ತೆ. ಶಿವಸೇನೆ ಇಂದು ಈ ಪರಸ್ಥಿತಿಗೆ ಬರಲು ಕಾರಣ ಉದ್ಧವ್ ಠಾಕ್ರೆ ಉದ್ಧಟತನ ಎಂದರೆ ತಪ್ಪಾಗಲಾರದು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more