ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

Published : Jun 24, 2022, 06:02 PM IST

ಶಿವಸೇನೆಯಲ್ಲಿ ಬಂಡಾಯ ಹೊಸದಲ್ಲ. ಆದರೆ, ಈ ಬಾರಿ ಬಂಡಾಯ ಶಮನ ಮಾಡಲು ಬಾಳಾಸಾಹೇಬ್ ಠಾಕ್ರೆ ಅವರಿಲ್ಲ. ಹಿಂದೆ ಮೂರು ಬಾರಿ ಶಿವಸೇನೆಯ ಶಾಸಕರು ಬಂಡಾಯವೆದ್ದಿದ್ದಾಗ ಅದನ್ನು ತಮ್ಮದೇ ಆದ ರೀತಿಯಲ್ಲಿ ಬಾಳಾಸಾಹೇಬ್ ಠಾಕ್ರೆ ಬಗೆಹರಿಸಿದ್ದರು. ಆದರೆ, ಈ ಬಾರಿ ಅಂಥ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
 

ಬೆಂಗಳೂರು (ಜೂನ್ 24): ತಂದೆಗೆ ತಕ್ಕ ಮಗನಾಗಬೇಕು. ಗುರುವನ್ನು ಸೋಲಿಸುವ ಶಿಷ್ಯನಾಗಬೇಕು. ತಂದೆಗೆ ತಕ್ಕ ಮಗನಾದರೆ ಊರಿಗೆ ಹೆಮ್ಮೆ. ಗುರು ಸೋಲಿಸೋ ಶಿಷ್ಯನಾದ್ರೆ ಜಗತ್ತಿಗೆನೇ ಹೆಮ್ಮೆ ಅನ್ನೋ ಮಾತಿದೆ. ಆದ್ರೆ ಈ ಮಾತು ಕೇಳೋದಕ್ಕೆ ಚನ್ನಾಗಿರುತ್ತೆ, ಗಳಿಸೋದು ತುಂಬಾನೇ ಕಷ್ಟ. ಸದ್ಯದ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆಯನ್ನು ನೋಡಿದ್ರೆ ತಂದೆಗೆ ತಕ್ಕ ಮಗನಾಗೋದು ತುಂನಾನೇ ಕಷ್ಟ ಎಂದೆನಿಸುತ್ತದೆ. 

ಮಹಾರಾಷ್ಟ್ರದ (maharashtra) ಈಗಿನ ಪರಿಸ್ಥಿತಿಯನ್ನು ನೀಡಿದರೆ, ಉದ್ಧವ್ ಠಾಕ್ರೆ (Uddhav Thackeray) ಈಗಾಗಲೇ ಸೋಲು ಕಂಡಿದ್ದಾರೆ ಎನ್ನು ಅನುಮಾನ ಬರ್ತಿದೆ. ಸರ್ಕಾರ ಹೋದರೆ ಹೋಗಲಿ, ಬಾಳಾಸಾಹೇಬ್ ಠಾಕ್ರೆ (Balasaheb Thackeray) ಕಟ್ಟಿದ್ದ ಮರಾಠ ಅಸ್ಮಿತೆ, ಹಿಂದುತ್ವದ ಸಿದ್ಧಾಂತವಾದಿ ಶಿವಸೇನೆ ಎನ್ನುವ ಪಕ್ಷ ಉಳಿದುಕೊಳ್ಳಲಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ.

ಉದ್ಧವ್‌ಗೆ ಬಿಗ್‌ ಶಾಕ್, ಶಿವಸೇನೆಯ 37 ಶಾಸಕರ ಬೆಂಬಲ ಪತ್ರದ ಬೆನ್ನಲ್ಲೇ ಮುಂಬೈನತ್ತ ಏಕನಾಥ್‌ ಶಿಂಧೆ!

ಬಂಡಾಯದ ಈ ಸನ್ನಿವೇಶದಲ್ಲಿ ಉದ್ಧವ್ ಠಾಕ್ರೆ ಇಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತೆ. ಒಂದು ವೇಳೆ ಕೊಂಚ ಯಾಮಾರಿದ್ರೂ ಸಹ ಮುಲಾಜಿಲ್ಲದೇ ಪಕ್ಷದಿಂದ ಅವರೇ ಹೊರ ಬರಬೇಕಾಗುತ್ತೆ. ಶಿವಸೇನೆ ಇಂದು ಈ ಪರಸ್ಥಿತಿಗೆ ಬರಲು ಕಾರಣ ಉದ್ಧವ್ ಠಾಕ್ರೆ ಉದ್ಧಟತನ ಎಂದರೆ ತಪ್ಪಾಗಲಾರದು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more