ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

Published : Jun 24, 2022, 06:02 PM IST

ಶಿವಸೇನೆಯಲ್ಲಿ ಬಂಡಾಯ ಹೊಸದಲ್ಲ. ಆದರೆ, ಈ ಬಾರಿ ಬಂಡಾಯ ಶಮನ ಮಾಡಲು ಬಾಳಾಸಾಹೇಬ್ ಠಾಕ್ರೆ ಅವರಿಲ್ಲ. ಹಿಂದೆ ಮೂರು ಬಾರಿ ಶಿವಸೇನೆಯ ಶಾಸಕರು ಬಂಡಾಯವೆದ್ದಿದ್ದಾಗ ಅದನ್ನು ತಮ್ಮದೇ ಆದ ರೀತಿಯಲ್ಲಿ ಬಾಳಾಸಾಹೇಬ್ ಠಾಕ್ರೆ ಬಗೆಹರಿಸಿದ್ದರು. ಆದರೆ, ಈ ಬಾರಿ ಅಂಥ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
 

ಬೆಂಗಳೂರು (ಜೂನ್ 24): ತಂದೆಗೆ ತಕ್ಕ ಮಗನಾಗಬೇಕು. ಗುರುವನ್ನು ಸೋಲಿಸುವ ಶಿಷ್ಯನಾಗಬೇಕು. ತಂದೆಗೆ ತಕ್ಕ ಮಗನಾದರೆ ಊರಿಗೆ ಹೆಮ್ಮೆ. ಗುರು ಸೋಲಿಸೋ ಶಿಷ್ಯನಾದ್ರೆ ಜಗತ್ತಿಗೆನೇ ಹೆಮ್ಮೆ ಅನ್ನೋ ಮಾತಿದೆ. ಆದ್ರೆ ಈ ಮಾತು ಕೇಳೋದಕ್ಕೆ ಚನ್ನಾಗಿರುತ್ತೆ, ಗಳಿಸೋದು ತುಂಬಾನೇ ಕಷ್ಟ. ಸದ್ಯದ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆಯನ್ನು ನೋಡಿದ್ರೆ ತಂದೆಗೆ ತಕ್ಕ ಮಗನಾಗೋದು ತುಂನಾನೇ ಕಷ್ಟ ಎಂದೆನಿಸುತ್ತದೆ. 

ಮಹಾರಾಷ್ಟ್ರದ (maharashtra) ಈಗಿನ ಪರಿಸ್ಥಿತಿಯನ್ನು ನೀಡಿದರೆ, ಉದ್ಧವ್ ಠಾಕ್ರೆ (Uddhav Thackeray) ಈಗಾಗಲೇ ಸೋಲು ಕಂಡಿದ್ದಾರೆ ಎನ್ನು ಅನುಮಾನ ಬರ್ತಿದೆ. ಸರ್ಕಾರ ಹೋದರೆ ಹೋಗಲಿ, ಬಾಳಾಸಾಹೇಬ್ ಠಾಕ್ರೆ (Balasaheb Thackeray) ಕಟ್ಟಿದ್ದ ಮರಾಠ ಅಸ್ಮಿತೆ, ಹಿಂದುತ್ವದ ಸಿದ್ಧಾಂತವಾದಿ ಶಿವಸೇನೆ ಎನ್ನುವ ಪಕ್ಷ ಉಳಿದುಕೊಳ್ಳಲಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ.

ಉದ್ಧವ್‌ಗೆ ಬಿಗ್‌ ಶಾಕ್, ಶಿವಸೇನೆಯ 37 ಶಾಸಕರ ಬೆಂಬಲ ಪತ್ರದ ಬೆನ್ನಲ್ಲೇ ಮುಂಬೈನತ್ತ ಏಕನಾಥ್‌ ಶಿಂಧೆ!

ಬಂಡಾಯದ ಈ ಸನ್ನಿವೇಶದಲ್ಲಿ ಉದ್ಧವ್ ಠಾಕ್ರೆ ಇಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತೆ. ಒಂದು ವೇಳೆ ಕೊಂಚ ಯಾಮಾರಿದ್ರೂ ಸಹ ಮುಲಾಜಿಲ್ಲದೇ ಪಕ್ಷದಿಂದ ಅವರೇ ಹೊರ ಬರಬೇಕಾಗುತ್ತೆ. ಶಿವಸೇನೆ ಇಂದು ಈ ಪರಸ್ಥಿತಿಗೆ ಬರಲು ಕಾರಣ ಉದ್ಧವ್ ಠಾಕ್ರೆ ಉದ್ಧಟತನ ಎಂದರೆ ತಪ್ಪಾಗಲಾರದು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more