ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

Published : Jun 24, 2022, 06:02 PM IST

ಶಿವಸೇನೆಯಲ್ಲಿ ಬಂಡಾಯ ಹೊಸದಲ್ಲ. ಆದರೆ, ಈ ಬಾರಿ ಬಂಡಾಯ ಶಮನ ಮಾಡಲು ಬಾಳಾಸಾಹೇಬ್ ಠಾಕ್ರೆ ಅವರಿಲ್ಲ. ಹಿಂದೆ ಮೂರು ಬಾರಿ ಶಿವಸೇನೆಯ ಶಾಸಕರು ಬಂಡಾಯವೆದ್ದಿದ್ದಾಗ ಅದನ್ನು ತಮ್ಮದೇ ಆದ ರೀತಿಯಲ್ಲಿ ಬಾಳಾಸಾಹೇಬ್ ಠಾಕ್ರೆ ಬಗೆಹರಿಸಿದ್ದರು. ಆದರೆ, ಈ ಬಾರಿ ಅಂಥ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.
 

ಬೆಂಗಳೂರು (ಜೂನ್ 24): ತಂದೆಗೆ ತಕ್ಕ ಮಗನಾಗಬೇಕು. ಗುರುವನ್ನು ಸೋಲಿಸುವ ಶಿಷ್ಯನಾಗಬೇಕು. ತಂದೆಗೆ ತಕ್ಕ ಮಗನಾದರೆ ಊರಿಗೆ ಹೆಮ್ಮೆ. ಗುರು ಸೋಲಿಸೋ ಶಿಷ್ಯನಾದ್ರೆ ಜಗತ್ತಿಗೆನೇ ಹೆಮ್ಮೆ ಅನ್ನೋ ಮಾತಿದೆ. ಆದ್ರೆ ಈ ಮಾತು ಕೇಳೋದಕ್ಕೆ ಚನ್ನಾಗಿರುತ್ತೆ, ಗಳಿಸೋದು ತುಂಬಾನೇ ಕಷ್ಟ. ಸದ್ಯದ ಪರಿಸ್ಥಿತಿಯಲ್ಲಿ ಉದ್ಧವ್ ಠಾಕ್ರೆಯನ್ನು ನೋಡಿದ್ರೆ ತಂದೆಗೆ ತಕ್ಕ ಮಗನಾಗೋದು ತುಂನಾನೇ ಕಷ್ಟ ಎಂದೆನಿಸುತ್ತದೆ. 

ಮಹಾರಾಷ್ಟ್ರದ (maharashtra) ಈಗಿನ ಪರಿಸ್ಥಿತಿಯನ್ನು ನೀಡಿದರೆ, ಉದ್ಧವ್ ಠಾಕ್ರೆ (Uddhav Thackeray) ಈಗಾಗಲೇ ಸೋಲು ಕಂಡಿದ್ದಾರೆ ಎನ್ನು ಅನುಮಾನ ಬರ್ತಿದೆ. ಸರ್ಕಾರ ಹೋದರೆ ಹೋಗಲಿ, ಬಾಳಾಸಾಹೇಬ್ ಠಾಕ್ರೆ (Balasaheb Thackeray) ಕಟ್ಟಿದ್ದ ಮರಾಠ ಅಸ್ಮಿತೆ, ಹಿಂದುತ್ವದ ಸಿದ್ಧಾಂತವಾದಿ ಶಿವಸೇನೆ ಎನ್ನುವ ಪಕ್ಷ ಉಳಿದುಕೊಳ್ಳಲಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ.

ಉದ್ಧವ್‌ಗೆ ಬಿಗ್‌ ಶಾಕ್, ಶಿವಸೇನೆಯ 37 ಶಾಸಕರ ಬೆಂಬಲ ಪತ್ರದ ಬೆನ್ನಲ್ಲೇ ಮುಂಬೈನತ್ತ ಏಕನಾಥ್‌ ಶಿಂಧೆ!

ಬಂಡಾಯದ ಈ ಸನ್ನಿವೇಶದಲ್ಲಿ ಉದ್ಧವ್ ಠಾಕ್ರೆ ಇಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತೆ. ಒಂದು ವೇಳೆ ಕೊಂಚ ಯಾಮಾರಿದ್ರೂ ಸಹ ಮುಲಾಜಿಲ್ಲದೇ ಪಕ್ಷದಿಂದ ಅವರೇ ಹೊರ ಬರಬೇಕಾಗುತ್ತೆ. ಶಿವಸೇನೆ ಇಂದು ಈ ಪರಸ್ಥಿತಿಗೆ ಬರಲು ಕಾರಣ ಉದ್ಧವ್ ಠಾಕ್ರೆ ಉದ್ಧಟತನ ಎಂದರೆ ತಪ್ಪಾಗಲಾರದು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more